ಆರ್‌ಆರ್‌ ನಗರ ರಣ ಕಣ; ನಂದಿನಿ ಲೇಔಟ್ ಠಾಣೆ ಮುಂದೆ ಹೈಡ್ರಾಮಾ!

ಆರ್‌ಆರ್‌ ನಗರ ರಣ ಕಣ; ನಂದಿನಿ ಲೇಔಟ್ ಠಾಣೆ ಮುಂದೆ ಹೈಡ್ರಾಮಾ!

Published : Oct 21, 2020, 09:54 PM ISTUpdated : Oct 21, 2020, 09:59 PM IST

ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘೋಷಣೆ ಸಮರ/ ಮುನಿರತ್ನ ಬಂಧನವಾಗಬೇಕು ಎಂದ ಕೈ ಕಾರ್ಯಕರ್ತರು/ ಡಿಕೆ ಸುರೇಶ್ ಮೇಲೆ ಬಿಜೆಪಿ ಕಾರ್ಯಕರ್ತರ ಆರೋಪ

ಬೆಂಗಳೂರು(ಅ. 21)  ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪಕ್ಕೆ ಸಂಬಂಧಿಸಿ  ನಂದಿನಿ ಲೇಔಟ್ ಪೊಲೀಸ್ ಠಾಣೆ ಮುಂದೆ ಹೈಡ್ರಾಮಾ ನಡೆದಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘೋಷಣೆಗಳ ಸಮರ ನಡೆದಿದೆ.

ಕನಕಪುರದ ಇತಿಹಾಸ ಗೊತ್ತಿಲ್ಲವೆ; ಡಿಕೆಶಿಗೆ ಎಚ್‌ ಡಿಕೆ ಗುನ್ನಾ

ಆರ್ ಆರ್ ನಗರದಲ್ಲಿ ಉಪಚುನಾವಣೆ ನಡೆಯುತ್ತಿದ್ದು ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದೆ. ಎರಡು ಪಕ್ಷದ ನಾಯಕರು ಪರಸ್ಪರ ಆರೋಪ ಮತ್ತು ಪ್ರತ್ಯಾರೋಪ ನಡೆಯುತ್ತಿದೆ. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!