'ಆರ್‌ಆರ್‌ ನಗರದ ಸ್ಥಿತಿ ಭೂತದ ಬಾಯಲ್ಲಿ ಭಗವದ್ಗೀತೆ'

'ಆರ್‌ಆರ್‌ ನಗರದ ಸ್ಥಿತಿ ಭೂತದ ಬಾಯಲ್ಲಿ ಭಗವದ್ಗೀತೆ'

Published : Oct 26, 2020, 09:26 PM IST

ಆರ್ ಆರ್ ನಗರದಲ್ಲಿ ಚುನಾವಣೆ ಕಾವು/  ಕಾಂಗ್ರೆಸ್ ವರ್ಸಸ್ ಜೆಡಿಎಸ್/ ಒಕ್ಕಲಿಗರ ಕ್ಷೇತ್ರದಲ್ಲಿ ಮುನಿರತ್ನ ಅವರನ್ನು ಬೆಳೆಸಿದ್ದು ಯಾರು? ಜೆಡಿಎಸ್ ಮುಖಂಡ ಆರ್ ಪ್ರಕಾಶ್ ಆರೋಪ

ಬೆಂಗಳೂರು(ಅ. 26) ಆರ್ ಆರ್ ನಗರ ಕಣದಲ್ಲಿ ಆರೋಪ-ಪ್ರತ್ಯಾರೋಪ ಜೋರಾಗಿಯೇ ಇದೆ. ಡಿಕೆ ಬ್ರದರ್ಸ್ ಜೆಡಿಎಸ್ ಮುಖಂಡರು ಸಹ ಕಿಡಿಕಾರಿದ್ದಾರೆ.

ಡಿಕೆ ಶಿವಕುಮಾರ್ ಹೇಳುತ್ತಿರುವುದು ಭೂತದ ಬಾಯಲ್ಲಿ ಭಗದ್ಗೀತೆ ಎಂಬ ಗಾದೆ ಮಾತು ನೆನಪಾಗುತ್ತಿದೆ.  ಆರ್ ಆರ್ ನಗರ ಕ್ಷೇತ್ರಕ್ಕೆ ಗೂಂಡಾಗಳನ್ನು ಕರೆದುಕೊಂಡು ಬಂದವರು ಯಾರು  ಎಂದು ಪ್ರಶ್ನೆ ಮಾಡಿದ್ದಾರೆ.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ