'ಆರ್‌ಆರ್‌ ನಗರದ ಸ್ಥಿತಿ ಭೂತದ ಬಾಯಲ್ಲಿ ಭಗವದ್ಗೀತೆ'

'ಆರ್‌ಆರ್‌ ನಗರದ ಸ್ಥಿತಿ ಭೂತದ ಬಾಯಲ್ಲಿ ಭಗವದ್ಗೀತೆ'

Published : Oct 26, 2020, 09:26 PM IST

ಆರ್ ಆರ್ ನಗರದಲ್ಲಿ ಚುನಾವಣೆ ಕಾವು/  ಕಾಂಗ್ರೆಸ್ ವರ್ಸಸ್ ಜೆಡಿಎಸ್/ ಒಕ್ಕಲಿಗರ ಕ್ಷೇತ್ರದಲ್ಲಿ ಮುನಿರತ್ನ ಅವರನ್ನು ಬೆಳೆಸಿದ್ದು ಯಾರು? ಜೆಡಿಎಸ್ ಮುಖಂಡ ಆರ್ ಪ್ರಕಾಶ್ ಆರೋಪ

ಬೆಂಗಳೂರು(ಅ. 26) ಆರ್ ಆರ್ ನಗರ ಕಣದಲ್ಲಿ ಆರೋಪ-ಪ್ರತ್ಯಾರೋಪ ಜೋರಾಗಿಯೇ ಇದೆ. ಡಿಕೆ ಬ್ರದರ್ಸ್ ಜೆಡಿಎಸ್ ಮುಖಂಡರು ಸಹ ಕಿಡಿಕಾರಿದ್ದಾರೆ.

ಡಿಕೆ ಶಿವಕುಮಾರ್ ಹೇಳುತ್ತಿರುವುದು ಭೂತದ ಬಾಯಲ್ಲಿ ಭಗದ್ಗೀತೆ ಎಂಬ ಗಾದೆ ಮಾತು ನೆನಪಾಗುತ್ತಿದೆ.  ಆರ್ ಆರ್ ನಗರ ಕ್ಷೇತ್ರಕ್ಕೆ ಗೂಂಡಾಗಳನ್ನು ಕರೆದುಕೊಂಡು ಬಂದವರು ಯಾರು  ಎಂದು ಪ್ರಶ್ನೆ ಮಾಡಿದ್ದಾರೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!