'ಆರ್‌ಆರ್‌ ನಗರದ ಸ್ಥಿತಿ ಭೂತದ ಬಾಯಲ್ಲಿ ಭಗವದ್ಗೀತೆ'

'ಆರ್‌ಆರ್‌ ನಗರದ ಸ್ಥಿತಿ ಭೂತದ ಬಾಯಲ್ಲಿ ಭಗವದ್ಗೀತೆ'

Published : Oct 26, 2020, 09:26 PM IST

ಆರ್ ಆರ್ ನಗರದಲ್ಲಿ ಚುನಾವಣೆ ಕಾವು/  ಕಾಂಗ್ರೆಸ್ ವರ್ಸಸ್ ಜೆಡಿಎಸ್/ ಒಕ್ಕಲಿಗರ ಕ್ಷೇತ್ರದಲ್ಲಿ ಮುನಿರತ್ನ ಅವರನ್ನು ಬೆಳೆಸಿದ್ದು ಯಾರು? ಜೆಡಿಎಸ್ ಮುಖಂಡ ಆರ್ ಪ್ರಕಾಶ್ ಆರೋಪ

ಬೆಂಗಳೂರು(ಅ. 26) ಆರ್ ಆರ್ ನಗರ ಕಣದಲ್ಲಿ ಆರೋಪ-ಪ್ರತ್ಯಾರೋಪ ಜೋರಾಗಿಯೇ ಇದೆ. ಡಿಕೆ ಬ್ರದರ್ಸ್ ಜೆಡಿಎಸ್ ಮುಖಂಡರು ಸಹ ಕಿಡಿಕಾರಿದ್ದಾರೆ.

ಡಿಕೆ ಶಿವಕುಮಾರ್ ಹೇಳುತ್ತಿರುವುದು ಭೂತದ ಬಾಯಲ್ಲಿ ಭಗದ್ಗೀತೆ ಎಂಬ ಗಾದೆ ಮಾತು ನೆನಪಾಗುತ್ತಿದೆ.  ಆರ್ ಆರ್ ನಗರ ಕ್ಷೇತ್ರಕ್ಕೆ ಗೂಂಡಾಗಳನ್ನು ಕರೆದುಕೊಂಡು ಬಂದವರು ಯಾರು  ಎಂದು ಪ್ರಶ್ನೆ ಮಾಡಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!