'ಆರ್‌ಆರ್‌ ನಗರದ ಸ್ಥಿತಿ ಭೂತದ ಬಾಯಲ್ಲಿ ಭಗವದ್ಗೀತೆ'

Oct 26, 2020, 9:26 PM IST

ಬೆಂಗಳೂರು(ಅ. 26) ಆರ್ ಆರ್ ನಗರ ಕಣದಲ್ಲಿ ಆರೋಪ-ಪ್ರತ್ಯಾರೋಪ ಜೋರಾಗಿಯೇ ಇದೆ. ಡಿಕೆ ಬ್ರದರ್ಸ್ ಜೆಡಿಎಸ್ ಮುಖಂಡರು ಸಹ ಕಿಡಿಕಾರಿದ್ದಾರೆ.

ಡಿಕೆ ಶಿವಕುಮಾರ್ ಹೇಳುತ್ತಿರುವುದು ಭೂತದ ಬಾಯಲ್ಲಿ ಭಗದ್ಗೀತೆ ಎಂಬ ಗಾದೆ ಮಾತು ನೆನಪಾಗುತ್ತಿದೆ.  ಆರ್ ಆರ್ ನಗರ ಕ್ಷೇತ್ರಕ್ಕೆ ಗೂಂಡಾಗಳನ್ನು ಕರೆದುಕೊಂಡು ಬಂದವರು ಯಾರು  ಎಂದು ಪ್ರಶ್ನೆ ಮಾಡಿದ್ದಾರೆ.