'ಆರ್‌ಆರ್‌ ನಗರದ ಸ್ಥಿತಿ ಭೂತದ ಬಾಯಲ್ಲಿ ಭಗವದ್ಗೀತೆ'

'ಆರ್‌ಆರ್‌ ನಗರದ ಸ್ಥಿತಿ ಭೂತದ ಬಾಯಲ್ಲಿ ಭಗವದ್ಗೀತೆ'

Published : Oct 26, 2020, 09:26 PM IST

ಆರ್ ಆರ್ ನಗರದಲ್ಲಿ ಚುನಾವಣೆ ಕಾವು/  ಕಾಂಗ್ರೆಸ್ ವರ್ಸಸ್ ಜೆಡಿಎಸ್/ ಒಕ್ಕಲಿಗರ ಕ್ಷೇತ್ರದಲ್ಲಿ ಮುನಿರತ್ನ ಅವರನ್ನು ಬೆಳೆಸಿದ್ದು ಯಾರು? ಜೆಡಿಎಸ್ ಮುಖಂಡ ಆರ್ ಪ್ರಕಾಶ್ ಆರೋಪ

ಬೆಂಗಳೂರು(ಅ. 26) ಆರ್ ಆರ್ ನಗರ ಕಣದಲ್ಲಿ ಆರೋಪ-ಪ್ರತ್ಯಾರೋಪ ಜೋರಾಗಿಯೇ ಇದೆ. ಡಿಕೆ ಬ್ರದರ್ಸ್ ಜೆಡಿಎಸ್ ಮುಖಂಡರು ಸಹ ಕಿಡಿಕಾರಿದ್ದಾರೆ.

ಡಿಕೆ ಶಿವಕುಮಾರ್ ಹೇಳುತ್ತಿರುವುದು ಭೂತದ ಬಾಯಲ್ಲಿ ಭಗದ್ಗೀತೆ ಎಂಬ ಗಾದೆ ಮಾತು ನೆನಪಾಗುತ್ತಿದೆ.  ಆರ್ ಆರ್ ನಗರ ಕ್ಷೇತ್ರಕ್ಕೆ ಗೂಂಡಾಗಳನ್ನು ಕರೆದುಕೊಂಡು ಬಂದವರು ಯಾರು  ಎಂದು ಪ್ರಶ್ನೆ ಮಾಡಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?