'ಕಾಂಗ್ರೆಸ್ ನಾಯಕರ ವರ್ತನೆ ನನ್ನ ಗೆಲುವಿಗೆ ಕಾರಣ'

'ಕಾಂಗ್ರೆಸ್ ನಾಯಕರ ವರ್ತನೆ ನನ್ನ ಗೆಲುವಿಗೆ ಕಾರಣ'

Published : Dec 09, 2019, 01:20 PM IST

ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಯಲ್ಲಾಪುರದಲ್ಲಿ ಶಿವರಾಮ್ ಹೆಬ್ಬಾರ್ ಗೆಲುವಿನ ನಗೆ ಬೀರಿದ್ದಾರೆ. ಈ ಸಂದರ್ಭದಲ್ಲಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ ಹೆಬ್ಬಾರ್, ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದರು.

ಬೆಂಗಳೂರು (ಡಿ.09): 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಹೊರಬಿದ್ದಿದೆ. ಯಲ್ಲಾಪುರದಲ್ಲಿ ಶಿವರಾಮ್ ಹೆಬ್ಬಾರ್ ಗೆಲುವಿನ ನಗೆ ಬೀರಿದ್ದಾರೆ. ಈ ಸಂದರ್ಭದಲ್ಲಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ ಹೆಬ್ಬಾರ್, ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದರು.

ಇದು ಅಭಿವೃದ್ಧಿಯ ಗೆಲುವು ಎಂದ ಹೆಬ್ಬಾರ್, ಕಾಂಗ್ರೆಸ್ ನಾಯಕರ ನೆಗೆಟಿವ್ ಪ್ರಚಾರ ನನ್ನ ಗೆಲುವಿಗೆ ಕಾರಣವಾಯ್ತು ಎಂದು ಟಾಂಗ್ ನೀಡಿದರು.

15 ಕ್ಷೇತ್ರಗಳ ಪೈಕಿ 12ರಲ್ಲಿ ಬಿಜೆಪಿ, 2ರಲ್ಲಿ ಕಾಂಗ್ರೆಸ್ ಮತ್ತು ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.  

Read more at: ಚುನಾವಣಾ ಫಲಿತಾಂಶದ ಲೈವ್‌ ಅಪ್ಡೇಟ್ಸ್‌ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ...

 

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?