ಮೈತ್ರಿ ಸರ್ಕಾರ ಪತನದ ಗುಟ್ಟು ಬಿಚ್ಚಿಟ್ಟ ಸೋಮಶೇಖರ್! ಕಿವಿಗೆ ಹೂವಿಟ್ರಾ ಬಿಗ್ ಬ್ರದರ್?

Nov 23, 2019, 4:17 PM IST

ಬೆಂಗಳೂರು (ನ.23): ಬೆಂಗಳೂರಿನ ಯಶವಂತಪುರ ಚುನಾವಣಾ ಅಖಾಡ, ಪ್ರಬಲ ಹೋರಾಟಕ್ಕೆ ಸಿದ್ಧವಾಗಿದೆ. ಎಲ್ಲಾ ಪಕ್ಷಗಳಿಗೂ ಪ್ರತಿಷ್ಠೆಯ ಕಣವಾಗಿರುವುದರಿಂದ ನಾಯಕರು ಹೊಸ ಹೊಸ ರಾಜಕೀಯ ತಂತ್ರವನ್ನು ಪ್ರಯೋಗಿಸುತ್ತಿದ್ದಾರೆ.

ಸುವರ್ಣನ್ಯೂಸ್ ಜೊತೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ಎಸ್.ಟಿ. ಸೋಮಶೇಖರ್, ಕಾಂಗ್ರೆಸ್ ತೊರೆಯಲು ಕಾರಣ, ಮೈತ್ರಿ ಸರ್ಕಾರದ ಪತನದ ಹಿಂದಿನ ತಂತ್ರಗಾರಿಕೆ ಇತ್ಯಾದಿ ವಿಚಾರಗಳ ಬಗ್ಗೆ ಮಾತನಾಡಿದರು. 

ಇದನ್ನೂ ನೋಡಿ | ಸ್ಟಾರ್ ಹೋಟೆಲ್ ರೂಂನಲ್ಲಿ ಕಡತಕ್ಕೆ ಸಹಿ ಪಡೆಯುತ್ತಿದ್ಳು ನಟಿ! ಸೋಮಶೇಖರ್ ಹಚ್ಚಿದ್ರು ಕಿಡಿ...

ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಡಿ.05ರಂದು ಉಪಚುನಾವಣೆ ನಡೆಯಲಿದ್ದು, ಡಿ.09ಕ್ಕೆ ಕಣದಲ್ಲಿರುವ 165 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.