ಖಾತೆ ಹಂಚಿಕೆ: ಉಸ್ತುವಾರಿ ವಿಜಯೇಂದ್ರ ಹೆಗಲಿಗೆ

Feb 7, 2020, 4:32 PM IST

ಬೆಂಗಳೂರು (ಫೆ.07): ಸಚಿವ ಸಂಪುಟ ವಿಸ್ತರಣೆ ಆಯ್ತು ಈಗ ಸಿಎಂ ಬಿ.ಎಸ್. ಯಡಿಯೂರಪ್ಪ ಮುಂದೆ ಎರಡು ಸವಾಲುಗಳಿವೆ.

ಇದನ್ನೂ ನೋಡಿ: 'ಯಡಿಯೂರಪ್ಪ ಸರ್ಕಾರ ಯಾವಾಗ ಬೀಳುತ್ತೋ ಗೊತ್ತಿಲ್ಲ!'

ನೂತನ ಸಚಿವರಿಗೆ ಖಾತೆ ಹಂಚಿಕೆ ಮತ್ತು ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಉಂಟಾಗಿರುವ ಭಿನ್ನಮತ ಶಮನ  ಬಿಎಸ್‌ವೈ ಮುಮದಿರುವ ಸವಾಲುಗಳು.  ಖಾತೆ ಹಂಚಿಕೆ ಹೊಣೆ ಸಿಎಂ ಪುತ್ರ ವಿಜಯೇಂದ್ರಗೆ ಕೊಡಲಾಗಿದ್ದು, ಹೈಕಮಾಂಡ್ ಜೊತೆ ಚರ್ಚಿಸಿದ್ದಾರೆ.