News Hour: ದೆಹಲಿಯಲ್ಲಿ ಸಚಿವರ ಪಟ್ಟಿ ಅಂತಿಮ, ಹೊಸ ಮುಖಗಳಿಗೆ ಆದ್ಯತೆ!

News Hour: ದೆಹಲಿಯಲ್ಲಿ ಸಚಿವರ ಪಟ್ಟಿ ಅಂತಿಮ, ಹೊಸ ಮುಖಗಳಿಗೆ ಆದ್ಯತೆ!

Published : May 26, 2023, 11:39 PM IST

ಅಂತೂ ಇಂತೂ ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ನಿಕ್ಕಿಯಾಗಿದೆ. 24 ಸಚಿವರ ಪಟ್ಟಿ ಅಂತಿಮವಾಗಿದ್ದು, ಬಹುತೇಕ ಹೊಸ ಮುಖಗಳಿಗೆ ಆದ್ಯತೆ ನೀಡಲಾಗಿದೆ. ಜಾತೀವಾರು, ಪ್ರಾದೇಶಿಕವಾರು ಸಚಿವ ಸ್ಥಾನ ಹಂಚಲಾಗಿದೆ.

ಬೆಂಗಳೂರು (ಮೇ.26): ದೆಹಲಿಯಲ್ಲಿ ಸಚಿವರ ಪಟ್ಟಿಯನ್ನು ಕಾಂಗ್ರೆಸ್‌ ಹೈಕಮಾಂಡ್‌ ಅಂತಿಮ ಮಾಡಿದೆ. 24 ಮಂದಿಗೆ ಸಚಿವ ಸ್ಥಾನ ನೀಡಲಾಗಿದೆ. ಜಾತಿವಾರು ಹಾಗೂ ಪ್ರಾದೇಶಿಕವಾರು ಲೆಕ್ಕಾಚಾರದಲ್ಲಿ ಕ್ಯಾಬಿನೆಟ್‌ಅನ್ನು ಅಂತಿಮ ಮಾಡಲಾಗಿದೆ. ಟಫ್‌ ಫೈಟ್‌ ನಡುವೆ ಎಂಎಲ್‌ಎ ಹಾಗೂ ಎಂಎಲ್‌ಸಿಯೂ ಅಲ್ಲದ ಬೋಸರಾಜು ಅವರಿಗೆ ಸಚಿವ ಸ್ಥಾನ ನೀಡಲಾಗಿದೆ.

ಸಚಿವ ಸಂಪುಟದಲ್ಲಿ ಕಾಂಗ್ರೆಸ್‌ ಸರ್ಕಾರ ಹೊಸ ಮುಖಕ್ಕೆ ಆದ್ಯತೆ ನೀಡಿದೆ. ಭವಿಷ್ಯದ ದೃಷ್ಟಿಯಿಂದ ಯುವ ನಾಯಕರಿಗೆ ಸಚಿವ ಸ್ಥಾನ ನೀಡಲಾಗಿದೆ. ಇದರಿಂದಾಗಿ ಹಲವು ಹಿರಿಯ ನಾಯಕರು ಸಚಿವ ಸ್ಥಾನದಿಂದ ವಂಚಿತರಾಗಿದ್ದಾರೆ.

Karnataka Cabinet Expansion: 24 ನೂತನ ಸಚಿವರ ಪಟ್ಟಿ ಬಿಡುಗಡೆ, 7 ಲಿಂಗಾಯತರಿಗೆ ಸ್ಥಾನ

ಇನ್ನೊಂದೆಡೆ, ಸರ್ಕಾರ ಬಂದು ಇಷ್ಟು ದಿನಗಳಾದರೂ ಇನ್ನೂ ಐದು ಗ್ಯಾರಂಟಿ ಘೋಷಣೆ ಜಾರಿಯಾಗಿಲ್ಲ. ಇದರ ನಡುವೆ ವಿರೋಧ ಪಕ್ಷಗಳು ಕೂಡ ಕಾಂಗ್ರೆಸ್‌ನ ಗ್ಯಾರಂಟಿಗಾಗಿ ಪಟ್ಟು ಹಿಡಿದಿದೆ. ಆದಷ್ಟು ಬೇಗ ಇದು ಜಾರಿಯಾಗದೇ ಇದ್ದರೆ, ಹೋರಾಟ ಮಾಡಲು ಸಿದ್ಧ ಎಂದು ಬಿಜೆಪಿ ಹಾಗೂ ಜೆಡಿಎಸ್‌ ಹೇಳಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more