News Hour: ದೆಹಲಿಯಲ್ಲಿ ಸಚಿವರ ಪಟ್ಟಿ ಅಂತಿಮ, ಹೊಸ ಮುಖಗಳಿಗೆ ಆದ್ಯತೆ!

News Hour: ದೆಹಲಿಯಲ್ಲಿ ಸಚಿವರ ಪಟ್ಟಿ ಅಂತಿಮ, ಹೊಸ ಮುಖಗಳಿಗೆ ಆದ್ಯತೆ!

Published : May 26, 2023, 11:39 PM IST

ಅಂತೂ ಇಂತೂ ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ನಿಕ್ಕಿಯಾಗಿದೆ. 24 ಸಚಿವರ ಪಟ್ಟಿ ಅಂತಿಮವಾಗಿದ್ದು, ಬಹುತೇಕ ಹೊಸ ಮುಖಗಳಿಗೆ ಆದ್ಯತೆ ನೀಡಲಾಗಿದೆ. ಜಾತೀವಾರು, ಪ್ರಾದೇಶಿಕವಾರು ಸಚಿವ ಸ್ಥಾನ ಹಂಚಲಾಗಿದೆ.

ಬೆಂಗಳೂರು (ಮೇ.26): ದೆಹಲಿಯಲ್ಲಿ ಸಚಿವರ ಪಟ್ಟಿಯನ್ನು ಕಾಂಗ್ರೆಸ್‌ ಹೈಕಮಾಂಡ್‌ ಅಂತಿಮ ಮಾಡಿದೆ. 24 ಮಂದಿಗೆ ಸಚಿವ ಸ್ಥಾನ ನೀಡಲಾಗಿದೆ. ಜಾತಿವಾರು ಹಾಗೂ ಪ್ರಾದೇಶಿಕವಾರು ಲೆಕ್ಕಾಚಾರದಲ್ಲಿ ಕ್ಯಾಬಿನೆಟ್‌ಅನ್ನು ಅಂತಿಮ ಮಾಡಲಾಗಿದೆ. ಟಫ್‌ ಫೈಟ್‌ ನಡುವೆ ಎಂಎಲ್‌ಎ ಹಾಗೂ ಎಂಎಲ್‌ಸಿಯೂ ಅಲ್ಲದ ಬೋಸರಾಜು ಅವರಿಗೆ ಸಚಿವ ಸ್ಥಾನ ನೀಡಲಾಗಿದೆ.

ಸಚಿವ ಸಂಪುಟದಲ್ಲಿ ಕಾಂಗ್ರೆಸ್‌ ಸರ್ಕಾರ ಹೊಸ ಮುಖಕ್ಕೆ ಆದ್ಯತೆ ನೀಡಿದೆ. ಭವಿಷ್ಯದ ದೃಷ್ಟಿಯಿಂದ ಯುವ ನಾಯಕರಿಗೆ ಸಚಿವ ಸ್ಥಾನ ನೀಡಲಾಗಿದೆ. ಇದರಿಂದಾಗಿ ಹಲವು ಹಿರಿಯ ನಾಯಕರು ಸಚಿವ ಸ್ಥಾನದಿಂದ ವಂಚಿತರಾಗಿದ್ದಾರೆ.

Karnataka Cabinet Expansion: 24 ನೂತನ ಸಚಿವರ ಪಟ್ಟಿ ಬಿಡುಗಡೆ, 7 ಲಿಂಗಾಯತರಿಗೆ ಸ್ಥಾನ

ಇನ್ನೊಂದೆಡೆ, ಸರ್ಕಾರ ಬಂದು ಇಷ್ಟು ದಿನಗಳಾದರೂ ಇನ್ನೂ ಐದು ಗ್ಯಾರಂಟಿ ಘೋಷಣೆ ಜಾರಿಯಾಗಿಲ್ಲ. ಇದರ ನಡುವೆ ವಿರೋಧ ಪಕ್ಷಗಳು ಕೂಡ ಕಾಂಗ್ರೆಸ್‌ನ ಗ್ಯಾರಂಟಿಗಾಗಿ ಪಟ್ಟು ಹಿಡಿದಿದೆ. ಆದಷ್ಟು ಬೇಗ ಇದು ಜಾರಿಯಾಗದೇ ಇದ್ದರೆ, ಹೋರಾಟ ಮಾಡಲು ಸಿದ್ಧ ಎಂದು ಬಿಜೆಪಿ ಹಾಗೂ ಜೆಡಿಎಸ್‌ ಹೇಳಿದೆ.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more