News Hour: ದೆಹಲಿಯಲ್ಲಿ ಸಚಿವರ ಪಟ್ಟಿ ಅಂತಿಮ, ಹೊಸ ಮುಖಗಳಿಗೆ ಆದ್ಯತೆ!

News Hour: ದೆಹಲಿಯಲ್ಲಿ ಸಚಿವರ ಪಟ್ಟಿ ಅಂತಿಮ, ಹೊಸ ಮುಖಗಳಿಗೆ ಆದ್ಯತೆ!

Published : May 26, 2023, 11:39 PM IST

ಅಂತೂ ಇಂತೂ ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ನಿಕ್ಕಿಯಾಗಿದೆ. 24 ಸಚಿವರ ಪಟ್ಟಿ ಅಂತಿಮವಾಗಿದ್ದು, ಬಹುತೇಕ ಹೊಸ ಮುಖಗಳಿಗೆ ಆದ್ಯತೆ ನೀಡಲಾಗಿದೆ. ಜಾತೀವಾರು, ಪ್ರಾದೇಶಿಕವಾರು ಸಚಿವ ಸ್ಥಾನ ಹಂಚಲಾಗಿದೆ.

ಬೆಂಗಳೂರು (ಮೇ.26): ದೆಹಲಿಯಲ್ಲಿ ಸಚಿವರ ಪಟ್ಟಿಯನ್ನು ಕಾಂಗ್ರೆಸ್‌ ಹೈಕಮಾಂಡ್‌ ಅಂತಿಮ ಮಾಡಿದೆ. 24 ಮಂದಿಗೆ ಸಚಿವ ಸ್ಥಾನ ನೀಡಲಾಗಿದೆ. ಜಾತಿವಾರು ಹಾಗೂ ಪ್ರಾದೇಶಿಕವಾರು ಲೆಕ್ಕಾಚಾರದಲ್ಲಿ ಕ್ಯಾಬಿನೆಟ್‌ಅನ್ನು ಅಂತಿಮ ಮಾಡಲಾಗಿದೆ. ಟಫ್‌ ಫೈಟ್‌ ನಡುವೆ ಎಂಎಲ್‌ಎ ಹಾಗೂ ಎಂಎಲ್‌ಸಿಯೂ ಅಲ್ಲದ ಬೋಸರಾಜು ಅವರಿಗೆ ಸಚಿವ ಸ್ಥಾನ ನೀಡಲಾಗಿದೆ.

ಸಚಿವ ಸಂಪುಟದಲ್ಲಿ ಕಾಂಗ್ರೆಸ್‌ ಸರ್ಕಾರ ಹೊಸ ಮುಖಕ್ಕೆ ಆದ್ಯತೆ ನೀಡಿದೆ. ಭವಿಷ್ಯದ ದೃಷ್ಟಿಯಿಂದ ಯುವ ನಾಯಕರಿಗೆ ಸಚಿವ ಸ್ಥಾನ ನೀಡಲಾಗಿದೆ. ಇದರಿಂದಾಗಿ ಹಲವು ಹಿರಿಯ ನಾಯಕರು ಸಚಿವ ಸ್ಥಾನದಿಂದ ವಂಚಿತರಾಗಿದ್ದಾರೆ.

Karnataka Cabinet Expansion: 24 ನೂತನ ಸಚಿವರ ಪಟ್ಟಿ ಬಿಡುಗಡೆ, 7 ಲಿಂಗಾಯತರಿಗೆ ಸ್ಥಾನ

ಇನ್ನೊಂದೆಡೆ, ಸರ್ಕಾರ ಬಂದು ಇಷ್ಟು ದಿನಗಳಾದರೂ ಇನ್ನೂ ಐದು ಗ್ಯಾರಂಟಿ ಘೋಷಣೆ ಜಾರಿಯಾಗಿಲ್ಲ. ಇದರ ನಡುವೆ ವಿರೋಧ ಪಕ್ಷಗಳು ಕೂಡ ಕಾಂಗ್ರೆಸ್‌ನ ಗ್ಯಾರಂಟಿಗಾಗಿ ಪಟ್ಟು ಹಿಡಿದಿದೆ. ಆದಷ್ಟು ಬೇಗ ಇದು ಜಾರಿಯಾಗದೇ ಇದ್ದರೆ, ಹೋರಾಟ ಮಾಡಲು ಸಿದ್ಧ ಎಂದು ಬಿಜೆಪಿ ಹಾಗೂ ಜೆಡಿಎಸ್‌ ಹೇಳಿದೆ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more