News Hour: ದೆಹಲಿಯಲ್ಲಿ ಸಚಿವರ ಪಟ್ಟಿ ಅಂತಿಮ, ಹೊಸ ಮುಖಗಳಿಗೆ ಆದ್ಯತೆ!

News Hour: ದೆಹಲಿಯಲ್ಲಿ ಸಚಿವರ ಪಟ್ಟಿ ಅಂತಿಮ, ಹೊಸ ಮುಖಗಳಿಗೆ ಆದ್ಯತೆ!

Published : May 26, 2023, 11:39 PM IST

ಅಂತೂ ಇಂತೂ ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ನಿಕ್ಕಿಯಾಗಿದೆ. 24 ಸಚಿವರ ಪಟ್ಟಿ ಅಂತಿಮವಾಗಿದ್ದು, ಬಹುತೇಕ ಹೊಸ ಮುಖಗಳಿಗೆ ಆದ್ಯತೆ ನೀಡಲಾಗಿದೆ. ಜಾತೀವಾರು, ಪ್ರಾದೇಶಿಕವಾರು ಸಚಿವ ಸ್ಥಾನ ಹಂಚಲಾಗಿದೆ.

ಬೆಂಗಳೂರು (ಮೇ.26): ದೆಹಲಿಯಲ್ಲಿ ಸಚಿವರ ಪಟ್ಟಿಯನ್ನು ಕಾಂಗ್ರೆಸ್‌ ಹೈಕಮಾಂಡ್‌ ಅಂತಿಮ ಮಾಡಿದೆ. 24 ಮಂದಿಗೆ ಸಚಿವ ಸ್ಥಾನ ನೀಡಲಾಗಿದೆ. ಜಾತಿವಾರು ಹಾಗೂ ಪ್ರಾದೇಶಿಕವಾರು ಲೆಕ್ಕಾಚಾರದಲ್ಲಿ ಕ್ಯಾಬಿನೆಟ್‌ಅನ್ನು ಅಂತಿಮ ಮಾಡಲಾಗಿದೆ. ಟಫ್‌ ಫೈಟ್‌ ನಡುವೆ ಎಂಎಲ್‌ಎ ಹಾಗೂ ಎಂಎಲ್‌ಸಿಯೂ ಅಲ್ಲದ ಬೋಸರಾಜು ಅವರಿಗೆ ಸಚಿವ ಸ್ಥಾನ ನೀಡಲಾಗಿದೆ.

ಸಚಿವ ಸಂಪುಟದಲ್ಲಿ ಕಾಂಗ್ರೆಸ್‌ ಸರ್ಕಾರ ಹೊಸ ಮುಖಕ್ಕೆ ಆದ್ಯತೆ ನೀಡಿದೆ. ಭವಿಷ್ಯದ ದೃಷ್ಟಿಯಿಂದ ಯುವ ನಾಯಕರಿಗೆ ಸಚಿವ ಸ್ಥಾನ ನೀಡಲಾಗಿದೆ. ಇದರಿಂದಾಗಿ ಹಲವು ಹಿರಿಯ ನಾಯಕರು ಸಚಿವ ಸ್ಥಾನದಿಂದ ವಂಚಿತರಾಗಿದ್ದಾರೆ.

Karnataka Cabinet Expansion: 24 ನೂತನ ಸಚಿವರ ಪಟ್ಟಿ ಬಿಡುಗಡೆ, 7 ಲಿಂಗಾಯತರಿಗೆ ಸ್ಥಾನ

ಇನ್ನೊಂದೆಡೆ, ಸರ್ಕಾರ ಬಂದು ಇಷ್ಟು ದಿನಗಳಾದರೂ ಇನ್ನೂ ಐದು ಗ್ಯಾರಂಟಿ ಘೋಷಣೆ ಜಾರಿಯಾಗಿಲ್ಲ. ಇದರ ನಡುವೆ ವಿರೋಧ ಪಕ್ಷಗಳು ಕೂಡ ಕಾಂಗ್ರೆಸ್‌ನ ಗ್ಯಾರಂಟಿಗಾಗಿ ಪಟ್ಟು ಹಿಡಿದಿದೆ. ಆದಷ್ಟು ಬೇಗ ಇದು ಜಾರಿಯಾಗದೇ ಇದ್ದರೆ, ಹೋರಾಟ ಮಾಡಲು ಸಿದ್ಧ ಎಂದು ಬಿಜೆಪಿ ಹಾಗೂ ಜೆಡಿಎಸ್‌ ಹೇಳಿದೆ.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more