ಸಂಪುಟ ವಿಸ್ತರಣೆ ಸುಳಿವು ಕೊಟ್ಟ ಸಿಎಂ, ಯಾರಿಗೆ ಕೊಕ್, ಯಾರಿಗೆ ಮಣೆ?

ಸಂಪುಟ ವಿಸ್ತರಣೆ ಸುಳಿವು ಕೊಟ್ಟ ಸಿಎಂ, ಯಾರಿಗೆ ಕೊಕ್, ಯಾರಿಗೆ ಮಣೆ?

Suvarna News   | Asianet News
Published : Oct 31, 2020, 10:09 AM IST

ವಿಧಾನಪರಿಷತ್‌ ಚುನಾವಣೆ ಮತ್ತು ಉಪಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಸಚಿವ ಸಂಪುಟ ವಿಸ್ತರಣೆಗೆ ವಿಚಾರ ಮುನ್ನಲೆಗೆ ಬಂದಿದೆ. 

ಬೆಂಗಳೂರು (ಅ. 31): ವಿಧಾನಪರಿಷತ್‌ ಚುನಾವಣೆ ಮತ್ತು ಉಪಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಸಚಿವ ಸಂಪುಟ ವಿಸ್ತರಣೆಗೆ ವಿಚಾರ ಮುನ್ನಲೆಗೆ ಬಂದಿದೆ. ಉಪಚುನಾವಣೆ ಬಳಿಕ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ದೆಹಲಿಗೆ ಪ್ರಯಾಣ ಬೆಳೆಸಿ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಸಚಿವ ಸಂಪುಟ ವಿಸ್ತರಣೆ ಕುರಿತು ನಿರ್ಣಯ ಕೈಗೊಳ್ಳಲಿದ್ದಾರೆ.

ಉಪಚುನಾವಣೆ ಬಳಿಕ ಎಲ್ಲವೂ ಬದಲಾವಣೆಯಾಗುವುದು ನಿಶ್ಚಿತ. ಸಂಪುಟ ವಿಸ್ತರಣೆ ಸಂಬಂಧ ಚುನಾವಣೆ ಮುಗಿದ ಮೇಲೆ ದೆಹಲಿಗೆ ಹೋಗಿ ವರಿಷ್ಠರ ಜತೆ ಮಾತುಕತೆ ನಡೆಸಿ ಬರುತ್ತೇನೆ. ತರುವಾಯ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!