ಸಂಪುಟ ವಿಸ್ತರಣೆ ಸುಳಿವು ಕೊಟ್ಟ ಸಿಎಂ, ಯಾರಿಗೆ ಕೊಕ್, ಯಾರಿಗೆ ಮಣೆ?

ಸಂಪುಟ ವಿಸ್ತರಣೆ ಸುಳಿವು ಕೊಟ್ಟ ಸಿಎಂ, ಯಾರಿಗೆ ಕೊಕ್, ಯಾರಿಗೆ ಮಣೆ?

Suvarna News   | Asianet News
Published : Oct 31, 2020, 10:09 AM IST

ವಿಧಾನಪರಿಷತ್‌ ಚುನಾವಣೆ ಮತ್ತು ಉಪಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಸಚಿವ ಸಂಪುಟ ವಿಸ್ತರಣೆಗೆ ವಿಚಾರ ಮುನ್ನಲೆಗೆ ಬಂದಿದೆ. 

ಬೆಂಗಳೂರು (ಅ. 31): ವಿಧಾನಪರಿಷತ್‌ ಚುನಾವಣೆ ಮತ್ತು ಉಪಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಸಚಿವ ಸಂಪುಟ ವಿಸ್ತರಣೆಗೆ ವಿಚಾರ ಮುನ್ನಲೆಗೆ ಬಂದಿದೆ. ಉಪಚುನಾವಣೆ ಬಳಿಕ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ದೆಹಲಿಗೆ ಪ್ರಯಾಣ ಬೆಳೆಸಿ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಸಚಿವ ಸಂಪುಟ ವಿಸ್ತರಣೆ ಕುರಿತು ನಿರ್ಣಯ ಕೈಗೊಳ್ಳಲಿದ್ದಾರೆ.

ಉಪಚುನಾವಣೆ ಬಳಿಕ ಎಲ್ಲವೂ ಬದಲಾವಣೆಯಾಗುವುದು ನಿಶ್ಚಿತ. ಸಂಪುಟ ವಿಸ್ತರಣೆ ಸಂಬಂಧ ಚುನಾವಣೆ ಮುಗಿದ ಮೇಲೆ ದೆಹಲಿಗೆ ಹೋಗಿ ವರಿಷ್ಠರ ಜತೆ ಮಾತುಕತೆ ನಡೆಸಿ ಬರುತ್ತೇನೆ. ತರುವಾಯ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?