'ಹಳ್ಳಿಹಕ್ಕಿ'ಗೆ ಬೇಕೆ ಬಿರುದು ಸನ್ಮಾನ... ಪ್ರಮಾಣ ವಚನ!

'ಹಳ್ಳಿಹಕ್ಕಿ'ಗೆ ಬೇಕೆ ಬಿರುದು ಸನ್ಮಾನ... ಪ್ರಮಾಣ ವಚನ!

Published : Feb 06, 2020, 09:59 PM ISTUpdated : Feb 06, 2020, 10:04 PM IST

ಸಚಿವ ಸಂಪುಟ ವಿಸ್ತರಣೆ ಮುಗಿಯಿತು/ ಹಳ್ಳಿ ಹಕ್ಕಿ ವಿಶ್ವನಾಥ್ ಗೆ ಸಿಗದ ಸ್ಥಾನ/ ಸ್ನೇಹಿತರಿಗೆ ಶುಭಾಶಯ ಹೇಳಿದ ವಿಶ್ವನಾಥ್/

ಬೆಂಗಳೂರು(ಫೆ. 06)  ಸಚಿವ ಸಂಪುಟ ವಿಸ್ತರಣೆಯಾಗಿದೆ. ಸೋತವರಿಗೆ ಸ್ಥಾನ ಸಿಕ್ಕಿಲ್ಲ. ಎಂಟಿಬಿ ನಾಗರಾಜ್ ಮತ್ತು ಎಚ್. ವಿಶ್ವನಾಥ್ ಸಂಪುಟದಿಂದ ಹೊರಗೆ ಉಳಿದಿದ್ದಾರೆ.

ಪ್ರಮಾಣ ವಚನ ಕಾರ್ಯಕ್ರಮಕ್ಕೆ ವಿಶ್ವನಾಥ್ ಬಂದಿದ್ದರು. ನನ್ನೆಲ್ಲಾ ಸ್ನೇಹಿತರಿಗೆ ಶುಭಾಶಯ ಕೋರುತ್ತೇನೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಜೊತೆ ನಾನು ಮಾತನಾಡಿದ್ದೇನೆ, ಸ್ವಲ್ಪ ಸಮಯ ತೆಗೆದುಕೊಳ್ಳಿ ಅಂತ ಹೇಳಿದ್ದಾರೆ ಎಂದು ಹೇಳೀ ಹೆಜ್ಜೆ ಹಾಕಿದರು. 

 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್