'ಹಳ್ಳಿಹಕ್ಕಿ'ಗೆ ಬೇಕೆ ಬಿರುದು ಸನ್ಮಾನ... ಪ್ರಮಾಣ ವಚನ!

'ಹಳ್ಳಿಹಕ್ಕಿ'ಗೆ ಬೇಕೆ ಬಿರುದು ಸನ್ಮಾನ... ಪ್ರಮಾಣ ವಚನ!

Published : Feb 06, 2020, 09:59 PM ISTUpdated : Feb 06, 2020, 10:04 PM IST

ಸಚಿವ ಸಂಪುಟ ವಿಸ್ತರಣೆ ಮುಗಿಯಿತು/ ಹಳ್ಳಿ ಹಕ್ಕಿ ವಿಶ್ವನಾಥ್ ಗೆ ಸಿಗದ ಸ್ಥಾನ/ ಸ್ನೇಹಿತರಿಗೆ ಶುಭಾಶಯ ಹೇಳಿದ ವಿಶ್ವನಾಥ್/

ಬೆಂಗಳೂರು(ಫೆ. 06)  ಸಚಿವ ಸಂಪುಟ ವಿಸ್ತರಣೆಯಾಗಿದೆ. ಸೋತವರಿಗೆ ಸ್ಥಾನ ಸಿಕ್ಕಿಲ್ಲ. ಎಂಟಿಬಿ ನಾಗರಾಜ್ ಮತ್ತು ಎಚ್. ವಿಶ್ವನಾಥ್ ಸಂಪುಟದಿಂದ ಹೊರಗೆ ಉಳಿದಿದ್ದಾರೆ.

ಪ್ರಮಾಣ ವಚನ ಕಾರ್ಯಕ್ರಮಕ್ಕೆ ವಿಶ್ವನಾಥ್ ಬಂದಿದ್ದರು. ನನ್ನೆಲ್ಲಾ ಸ್ನೇಹಿತರಿಗೆ ಶುಭಾಶಯ ಕೋರುತ್ತೇನೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಜೊತೆ ನಾನು ಮಾತನಾಡಿದ್ದೇನೆ, ಸ್ವಲ್ಪ ಸಮಯ ತೆಗೆದುಕೊಳ್ಳಿ ಅಂತ ಹೇಳಿದ್ದಾರೆ ಎಂದು ಹೇಳೀ ಹೆಜ್ಜೆ ಹಾಕಿದರು. 

 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?