'ಹಳ್ಳಿಹಕ್ಕಿ'ಗೆ ಬೇಕೆ ಬಿರುದು ಸನ್ಮಾನ... ಪ್ರಮಾಣ ವಚನ!

'ಹಳ್ಳಿಹಕ್ಕಿ'ಗೆ ಬೇಕೆ ಬಿರುದು ಸನ್ಮಾನ... ಪ್ರಮಾಣ ವಚನ!

Published : Feb 06, 2020, 09:59 PM ISTUpdated : Feb 06, 2020, 10:04 PM IST

ಸಚಿವ ಸಂಪುಟ ವಿಸ್ತರಣೆ ಮುಗಿಯಿತು/ ಹಳ್ಳಿ ಹಕ್ಕಿ ವಿಶ್ವನಾಥ್ ಗೆ ಸಿಗದ ಸ್ಥಾನ/ ಸ್ನೇಹಿತರಿಗೆ ಶುಭಾಶಯ ಹೇಳಿದ ವಿಶ್ವನಾಥ್/

ಬೆಂಗಳೂರು(ಫೆ. 06)  ಸಚಿವ ಸಂಪುಟ ವಿಸ್ತರಣೆಯಾಗಿದೆ. ಸೋತವರಿಗೆ ಸ್ಥಾನ ಸಿಕ್ಕಿಲ್ಲ. ಎಂಟಿಬಿ ನಾಗರಾಜ್ ಮತ್ತು ಎಚ್. ವಿಶ್ವನಾಥ್ ಸಂಪುಟದಿಂದ ಹೊರಗೆ ಉಳಿದಿದ್ದಾರೆ.

ಪ್ರಮಾಣ ವಚನ ಕಾರ್ಯಕ್ರಮಕ್ಕೆ ವಿಶ್ವನಾಥ್ ಬಂದಿದ್ದರು. ನನ್ನೆಲ್ಲಾ ಸ್ನೇಹಿತರಿಗೆ ಶುಭಾಶಯ ಕೋರುತ್ತೇನೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಜೊತೆ ನಾನು ಮಾತನಾಡಿದ್ದೇನೆ, ಸ್ವಲ್ಪ ಸಮಯ ತೆಗೆದುಕೊಳ್ಳಿ ಅಂತ ಹೇಳಿದ್ದಾರೆ ಎಂದು ಹೇಳೀ ಹೆಜ್ಜೆ ಹಾಕಿದರು. 

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!