ರಾಜಭನದಿಂದ ಗಡಿಬಿಡಿಯಲ್ಲಿ ಹೊರಹೋದ ಶಂಕರ್ ಆಸೆ ಬತ್ತಿಲ್ಲ

ರಾಜಭನದಿಂದ ಗಡಿಬಿಡಿಯಲ್ಲಿ ಹೊರಹೋದ ಶಂಕರ್ ಆಸೆ ಬತ್ತಿಲ್ಲ

Published : Feb 06, 2020, 06:14 PM ISTUpdated : Feb 06, 2020, 06:22 PM IST

ಸಚಿವ ಸಂಪುಟ ವಿಸ್ತರಣೆ/ ಆರ್. ಶಂಕರ್ ಹೇಳುವ ಮಾತೇನು?/ ಉಪಚುನಾವಣೆಯಲ್ಲಿ ಗೆದ್ದು ಬಂದವರಿಗೆ ಸಚಿವ ಸ್ಥಾನದ ಮಣೆ/ ಚುನಾವಣೆಗೆ ಟಿಕೆಟ್ ಸಿಗದೇ ಸ್ಥಾನ  ವಂಚಿತರಾದ ಆರ್. ಶಂಕರ್.

ಬೆಂಗಳೂರು(ಫೆ. 06)  ಇನ್ನು ನಾಲ್ಕು ತಿಂಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತೊಮ್ಮೆ ಆಗಲಿದ್ದು ನನಗೆ ಸ್ಥಾನ ಸಿಗಲಿದೆ ಎಂದು ಆರ್. ಶಂಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಜಭವನದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಶಂಕರ್ ಸುವರ್ಣ ನ್ಯೂಸ್ ನೊಂದಿಗೆ ಮಾತನಾಡಿದರು.

ಹಲವು ದಿನಗಳಿಂದ ಪ್ರಶ್ನೆಯಾಗಿ ಉಳಿದುಕೊಂಡಿದ್ದ ಸಚಿವ ಸಚಿವ ಸಂಪುಟ ವಿಸ್ತರಣೆ ಕೊನೆಗೂ ಆಗಿದೆ. ಆದರೆ ರಾಜೀನಾಮೆ ಕೊಟ್ಟು ಮಂತ್ರಿ ಸ್ಥಾನ, ಶಾಸಕ ಸ್ಥಾನ ತೊರೆದು ಹೊರಬಂದಿದ್ದ ಆರ್. ಶಂಕರ್ ಗೆ ಬಿಜೆಪಿ ಚುನಾವಣೆಯಲ್ಲಿ ರಾಣೇಬೆನ್ನೂರು ಟಿಕೆಟ್ ನೀಡಿರಲಿಲ್ಲ ಆದರೆ ಮಂತ್ರಿ ಮಾಡುವ ಭರವಸೆ ನೀಡಿತ್ತು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!