ರಾಜಭನದಿಂದ ಗಡಿಬಿಡಿಯಲ್ಲಿ ಹೊರಹೋದ ಶಂಕರ್ ಆಸೆ ಬತ್ತಿಲ್ಲ

ರಾಜಭನದಿಂದ ಗಡಿಬಿಡಿಯಲ್ಲಿ ಹೊರಹೋದ ಶಂಕರ್ ಆಸೆ ಬತ್ತಿಲ್ಲ

Published : Feb 06, 2020, 06:14 PM ISTUpdated : Feb 06, 2020, 06:22 PM IST

ಸಚಿವ ಸಂಪುಟ ವಿಸ್ತರಣೆ/ ಆರ್. ಶಂಕರ್ ಹೇಳುವ ಮಾತೇನು?/ ಉಪಚುನಾವಣೆಯಲ್ಲಿ ಗೆದ್ದು ಬಂದವರಿಗೆ ಸಚಿವ ಸ್ಥಾನದ ಮಣೆ/ ಚುನಾವಣೆಗೆ ಟಿಕೆಟ್ ಸಿಗದೇ ಸ್ಥಾನ  ವಂಚಿತರಾದ ಆರ್. ಶಂಕರ್.

ಬೆಂಗಳೂರು(ಫೆ. 06)  ಇನ್ನು ನಾಲ್ಕು ತಿಂಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತೊಮ್ಮೆ ಆಗಲಿದ್ದು ನನಗೆ ಸ್ಥಾನ ಸಿಗಲಿದೆ ಎಂದು ಆರ್. ಶಂಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಜಭವನದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಶಂಕರ್ ಸುವರ್ಣ ನ್ಯೂಸ್ ನೊಂದಿಗೆ ಮಾತನಾಡಿದರು.

ಹಲವು ದಿನಗಳಿಂದ ಪ್ರಶ್ನೆಯಾಗಿ ಉಳಿದುಕೊಂಡಿದ್ದ ಸಚಿವ ಸಚಿವ ಸಂಪುಟ ವಿಸ್ತರಣೆ ಕೊನೆಗೂ ಆಗಿದೆ. ಆದರೆ ರಾಜೀನಾಮೆ ಕೊಟ್ಟು ಮಂತ್ರಿ ಸ್ಥಾನ, ಶಾಸಕ ಸ್ಥಾನ ತೊರೆದು ಹೊರಬಂದಿದ್ದ ಆರ್. ಶಂಕರ್ ಗೆ ಬಿಜೆಪಿ ಚುನಾವಣೆಯಲ್ಲಿ ರಾಣೇಬೆನ್ನೂರು ಟಿಕೆಟ್ ನೀಡಿರಲಿಲ್ಲ ಆದರೆ ಮಂತ್ರಿ ಮಾಡುವ ಭರವಸೆ ನೀಡಿತ್ತು.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!