ರಾಜಭನದಿಂದ ಗಡಿಬಿಡಿಯಲ್ಲಿ ಹೊರಹೋದ ಶಂಕರ್ ಆಸೆ ಬತ್ತಿಲ್ಲ

ರಾಜಭನದಿಂದ ಗಡಿಬಿಡಿಯಲ್ಲಿ ಹೊರಹೋದ ಶಂಕರ್ ಆಸೆ ಬತ್ತಿಲ್ಲ

Published : Feb 06, 2020, 06:14 PM ISTUpdated : Feb 06, 2020, 06:22 PM IST

ಸಚಿವ ಸಂಪುಟ ವಿಸ್ತರಣೆ/ ಆರ್. ಶಂಕರ್ ಹೇಳುವ ಮಾತೇನು?/ ಉಪಚುನಾವಣೆಯಲ್ಲಿ ಗೆದ್ದು ಬಂದವರಿಗೆ ಸಚಿವ ಸ್ಥಾನದ ಮಣೆ/ ಚುನಾವಣೆಗೆ ಟಿಕೆಟ್ ಸಿಗದೇ ಸ್ಥಾನ  ವಂಚಿತರಾದ ಆರ್. ಶಂಕರ್.

ಬೆಂಗಳೂರು(ಫೆ. 06)  ಇನ್ನು ನಾಲ್ಕು ತಿಂಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತೊಮ್ಮೆ ಆಗಲಿದ್ದು ನನಗೆ ಸ್ಥಾನ ಸಿಗಲಿದೆ ಎಂದು ಆರ್. ಶಂಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಜಭವನದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಶಂಕರ್ ಸುವರ್ಣ ನ್ಯೂಸ್ ನೊಂದಿಗೆ ಮಾತನಾಡಿದರು.

ಹಲವು ದಿನಗಳಿಂದ ಪ್ರಶ್ನೆಯಾಗಿ ಉಳಿದುಕೊಂಡಿದ್ದ ಸಚಿವ ಸಚಿವ ಸಂಪುಟ ವಿಸ್ತರಣೆ ಕೊನೆಗೂ ಆಗಿದೆ. ಆದರೆ ರಾಜೀನಾಮೆ ಕೊಟ್ಟು ಮಂತ್ರಿ ಸ್ಥಾನ, ಶಾಸಕ ಸ್ಥಾನ ತೊರೆದು ಹೊರಬಂದಿದ್ದ ಆರ್. ಶಂಕರ್ ಗೆ ಬಿಜೆಪಿ ಚುನಾವಣೆಯಲ್ಲಿ ರಾಣೇಬೆನ್ನೂರು ಟಿಕೆಟ್ ನೀಡಿರಲಿಲ್ಲ ಆದರೆ ಮಂತ್ರಿ ಮಾಡುವ ಭರವಸೆ ನೀಡಿತ್ತು.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?