ರಾಜಭನದಿಂದ ಗಡಿಬಿಡಿಯಲ್ಲಿ ಹೊರಹೋದ ಶಂಕರ್ ಆಸೆ ಬತ್ತಿಲ್ಲ

ರಾಜಭನದಿಂದ ಗಡಿಬಿಡಿಯಲ್ಲಿ ಹೊರಹೋದ ಶಂಕರ್ ಆಸೆ ಬತ್ತಿಲ್ಲ

Published : Feb 06, 2020, 06:14 PM ISTUpdated : Feb 06, 2020, 06:22 PM IST

ಸಚಿವ ಸಂಪುಟ ವಿಸ್ತರಣೆ/ ಆರ್. ಶಂಕರ್ ಹೇಳುವ ಮಾತೇನು?/ ಉಪಚುನಾವಣೆಯಲ್ಲಿ ಗೆದ್ದು ಬಂದವರಿಗೆ ಸಚಿವ ಸ್ಥಾನದ ಮಣೆ/ ಚುನಾವಣೆಗೆ ಟಿಕೆಟ್ ಸಿಗದೇ ಸ್ಥಾನ  ವಂಚಿತರಾದ ಆರ್. ಶಂಕರ್.

ಬೆಂಗಳೂರು(ಫೆ. 06)  ಇನ್ನು ನಾಲ್ಕು ತಿಂಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತೊಮ್ಮೆ ಆಗಲಿದ್ದು ನನಗೆ ಸ್ಥಾನ ಸಿಗಲಿದೆ ಎಂದು ಆರ್. ಶಂಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಜಭವನದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಶಂಕರ್ ಸುವರ್ಣ ನ್ಯೂಸ್ ನೊಂದಿಗೆ ಮಾತನಾಡಿದರು.

ಹಲವು ದಿನಗಳಿಂದ ಪ್ರಶ್ನೆಯಾಗಿ ಉಳಿದುಕೊಂಡಿದ್ದ ಸಚಿವ ಸಚಿವ ಸಂಪುಟ ವಿಸ್ತರಣೆ ಕೊನೆಗೂ ಆಗಿದೆ. ಆದರೆ ರಾಜೀನಾಮೆ ಕೊಟ್ಟು ಮಂತ್ರಿ ಸ್ಥಾನ, ಶಾಸಕ ಸ್ಥಾನ ತೊರೆದು ಹೊರಬಂದಿದ್ದ ಆರ್. ಶಂಕರ್ ಗೆ ಬಿಜೆಪಿ ಚುನಾವಣೆಯಲ್ಲಿ ರಾಣೇಬೆನ್ನೂರು ಟಿಕೆಟ್ ನೀಡಿರಲಿಲ್ಲ ಆದರೆ ಮಂತ್ರಿ ಮಾಡುವ ಭರವಸೆ ನೀಡಿತ್ತು.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!