ಸಂಪುಟ ಕಸರತ್ತು, ಸಿಎಂ ಪಟ್ಟಿಯಲ್ಲಿದೆ ಈ ಸಚಿವಾಕಾಂಕ್ಷಿಗಳ ಹೆಸರು, ಇಲ್ಲಿದೆ ಟ್ವಿಸ್ಟ್!

ಸಂಪುಟ ಕಸರತ್ತು, ಸಿಎಂ ಪಟ್ಟಿಯಲ್ಲಿದೆ ಈ ಸಚಿವಾಕಾಂಕ್ಷಿಗಳ ಹೆಸರು, ಇಲ್ಲಿದೆ ಟ್ವಿಸ್ಟ್!

Published : Jan 10, 2021, 09:47 AM ISTUpdated : Jan 10, 2021, 10:17 AM IST

ಕಗ್ಗಂಟಾಗಿಯೇ ಉಳಿದಿರುವ ಸಂಪುಟ ವಿಸ್ತರಣೆಗೆ ಮುಹೂರ್ತವೇ ಕೂಡಿ ಬರುತ್ತಿಲ್ಲ. ಸಂಕ್ರಾಂತಿ ಆಸುಪಾಸಿನಲ್ಲಿ ಸಂಪುಟ ಕಸರತ್ತು ನಡೆಯುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿದೆ.  ಹೈ ಕಮಾಂಡ್ ಸಿಎಂ ಬಿಎಸ್‌ವೈಗೆ ಬುಲಾವ್ ನೀಡಿದ್ದು, ಸಂಪುಟ ವಿಸ್ತರಣೆಗೆ ಅಸ್ತು ಹೇಳುತ್ತಾರಾ.. ಎಂಬ ಕುತೂಹಲ ಮೂಡಿದೆ. 

ಬೆಂಗಳೂರು (ಜ. 10): ಕಗ್ಗಂಟಾಗಿಯೇ ಉಳಿದಿರುವ ಸಂಪುಟ ವಿಸ್ತರಣೆಗೆ ಮುಹೂರ್ತವೇ ಕೂಡಿ ಬರುತ್ತಿಲ್ಲ. ಸಂಕ್ರಾಂತಿ ಆಸುಪಾಸಿನಲ್ಲಿ ಸಂಪುಟ ಕಸರತ್ತು ನಡೆಯುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿದೆ.  ಹೈ ಕಮಾಂಡ್ ಸಿಎಂ ಬಿಎಸ್‌ವೈಗೆ ಬುಲಾವ್ ನೀಡಿದ್ದು, ಸಂಪುಟ ವಿಸ್ತರಣೆಗೆ ಅಸ್ತು ಹೇಳುತ್ತಾರಾ.. ಎಂಬ ಕುತೂಹಲ ಮೂಡಿದೆ. ಇಂದು ಸಿಎಂ ದೆಹಲಿಗೆ ದೌಡಾಯಿಸಿ ಜೆಪಿ ನಡ್ಡಾ, ಅರುಣ್ ಸಿಂಗ್‌ರನ್ನು ಭೇಟಿಯಾಗಲಿದ್ದಾರೆ.

ಇನ್ನೊಂದು ಕಡೆ ಬಸವಕಲ್ಯಾನ, ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ದಿನಾಂಕ ಶೀಘ್ರದಲ್ಲೇ ಘೋಷಣೆಯಾಗುವ ಸಾಧ್ಯತೆ ಇದೆ. ಉಪಚುನಾವಣೆಗೂ ಮುನ್ನ ಸಂಪುಟ ಕಸರತ್ತು ನಡೆಸಲು ಸಿಎಂ ಸಿದ್ಧರಿದ್ದಾರೆ. ಈಗಾಗಲೇ ಸಚಿವಾಕಾಂಕ್ಷಿಗಳ ಪಟ್ಟಿ ಕೂಡಾ ಸಿದ್ಧವಾಗಿದ್ದು, ನಡ್ಡಾ ಕೈ ಸೇರಿದೆ. ಹಾಗಾದ್ರೆ ಲಿಸ್ಟ್‌ನಲ್ಲಿ ಯಾರ್ಯಾರಿದ್ದಾರೆ..? ನೋಡೋಣ ಬನ್ನಿ..! 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?