ಸಂಪುಟ ಕಸರತ್ತು, ಸಿಎಂ ಪಟ್ಟಿಯಲ್ಲಿದೆ ಈ ಸಚಿವಾಕಾಂಕ್ಷಿಗಳ ಹೆಸರು, ಇಲ್ಲಿದೆ ಟ್ವಿಸ್ಟ್!

ಸಂಪುಟ ಕಸರತ್ತು, ಸಿಎಂ ಪಟ್ಟಿಯಲ್ಲಿದೆ ಈ ಸಚಿವಾಕಾಂಕ್ಷಿಗಳ ಹೆಸರು, ಇಲ್ಲಿದೆ ಟ್ವಿಸ್ಟ್!

Published : Jan 10, 2021, 09:47 AM ISTUpdated : Jan 10, 2021, 10:17 AM IST

ಕಗ್ಗಂಟಾಗಿಯೇ ಉಳಿದಿರುವ ಸಂಪುಟ ವಿಸ್ತರಣೆಗೆ ಮುಹೂರ್ತವೇ ಕೂಡಿ ಬರುತ್ತಿಲ್ಲ. ಸಂಕ್ರಾಂತಿ ಆಸುಪಾಸಿನಲ್ಲಿ ಸಂಪುಟ ಕಸರತ್ತು ನಡೆಯುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿದೆ.  ಹೈ ಕಮಾಂಡ್ ಸಿಎಂ ಬಿಎಸ್‌ವೈಗೆ ಬುಲಾವ್ ನೀಡಿದ್ದು, ಸಂಪುಟ ವಿಸ್ತರಣೆಗೆ ಅಸ್ತು ಹೇಳುತ್ತಾರಾ.. ಎಂಬ ಕುತೂಹಲ ಮೂಡಿದೆ. 

ಬೆಂಗಳೂರು (ಜ. 10): ಕಗ್ಗಂಟಾಗಿಯೇ ಉಳಿದಿರುವ ಸಂಪುಟ ವಿಸ್ತರಣೆಗೆ ಮುಹೂರ್ತವೇ ಕೂಡಿ ಬರುತ್ತಿಲ್ಲ. ಸಂಕ್ರಾಂತಿ ಆಸುಪಾಸಿನಲ್ಲಿ ಸಂಪುಟ ಕಸರತ್ತು ನಡೆಯುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿದೆ.  ಹೈ ಕಮಾಂಡ್ ಸಿಎಂ ಬಿಎಸ್‌ವೈಗೆ ಬುಲಾವ್ ನೀಡಿದ್ದು, ಸಂಪುಟ ವಿಸ್ತರಣೆಗೆ ಅಸ್ತು ಹೇಳುತ್ತಾರಾ.. ಎಂಬ ಕುತೂಹಲ ಮೂಡಿದೆ. ಇಂದು ಸಿಎಂ ದೆಹಲಿಗೆ ದೌಡಾಯಿಸಿ ಜೆಪಿ ನಡ್ಡಾ, ಅರುಣ್ ಸಿಂಗ್‌ರನ್ನು ಭೇಟಿಯಾಗಲಿದ್ದಾರೆ.

ಇನ್ನೊಂದು ಕಡೆ ಬಸವಕಲ್ಯಾನ, ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ದಿನಾಂಕ ಶೀಘ್ರದಲ್ಲೇ ಘೋಷಣೆಯಾಗುವ ಸಾಧ್ಯತೆ ಇದೆ. ಉಪಚುನಾವಣೆಗೂ ಮುನ್ನ ಸಂಪುಟ ಕಸರತ್ತು ನಡೆಸಲು ಸಿಎಂ ಸಿದ್ಧರಿದ್ದಾರೆ. ಈಗಾಗಲೇ ಸಚಿವಾಕಾಂಕ್ಷಿಗಳ ಪಟ್ಟಿ ಕೂಡಾ ಸಿದ್ಧವಾಗಿದ್ದು, ನಡ್ಡಾ ಕೈ ಸೇರಿದೆ. ಹಾಗಾದ್ರೆ ಲಿಸ್ಟ್‌ನಲ್ಲಿ ಯಾರ್ಯಾರಿದ್ದಾರೆ..? ನೋಡೋಣ ಬನ್ನಿ..! 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?