ಸಂಪುಟ ಕಸರತ್ತು, ಸಿಎಂ ಪಟ್ಟಿಯಲ್ಲಿದೆ ಈ ಸಚಿವಾಕಾಂಕ್ಷಿಗಳ ಹೆಸರು, ಇಲ್ಲಿದೆ ಟ್ವಿಸ್ಟ್!

ಸಂಪುಟ ಕಸರತ್ತು, ಸಿಎಂ ಪಟ್ಟಿಯಲ್ಲಿದೆ ಈ ಸಚಿವಾಕಾಂಕ್ಷಿಗಳ ಹೆಸರು, ಇಲ್ಲಿದೆ ಟ್ವಿಸ್ಟ್!

Published : Jan 10, 2021, 09:47 AM ISTUpdated : Jan 10, 2021, 10:17 AM IST

ಕಗ್ಗಂಟಾಗಿಯೇ ಉಳಿದಿರುವ ಸಂಪುಟ ವಿಸ್ತರಣೆಗೆ ಮುಹೂರ್ತವೇ ಕೂಡಿ ಬರುತ್ತಿಲ್ಲ. ಸಂಕ್ರಾಂತಿ ಆಸುಪಾಸಿನಲ್ಲಿ ಸಂಪುಟ ಕಸರತ್ತು ನಡೆಯುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿದೆ.  ಹೈ ಕಮಾಂಡ್ ಸಿಎಂ ಬಿಎಸ್‌ವೈಗೆ ಬುಲಾವ್ ನೀಡಿದ್ದು, ಸಂಪುಟ ವಿಸ್ತರಣೆಗೆ ಅಸ್ತು ಹೇಳುತ್ತಾರಾ.. ಎಂಬ ಕುತೂಹಲ ಮೂಡಿದೆ. 

ಬೆಂಗಳೂರು (ಜ. 10): ಕಗ್ಗಂಟಾಗಿಯೇ ಉಳಿದಿರುವ ಸಂಪುಟ ವಿಸ್ತರಣೆಗೆ ಮುಹೂರ್ತವೇ ಕೂಡಿ ಬರುತ್ತಿಲ್ಲ. ಸಂಕ್ರಾಂತಿ ಆಸುಪಾಸಿನಲ್ಲಿ ಸಂಪುಟ ಕಸರತ್ತು ನಡೆಯುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿದೆ.  ಹೈ ಕಮಾಂಡ್ ಸಿಎಂ ಬಿಎಸ್‌ವೈಗೆ ಬುಲಾವ್ ನೀಡಿದ್ದು, ಸಂಪುಟ ವಿಸ್ತರಣೆಗೆ ಅಸ್ತು ಹೇಳುತ್ತಾರಾ.. ಎಂಬ ಕುತೂಹಲ ಮೂಡಿದೆ. ಇಂದು ಸಿಎಂ ದೆಹಲಿಗೆ ದೌಡಾಯಿಸಿ ಜೆಪಿ ನಡ್ಡಾ, ಅರುಣ್ ಸಿಂಗ್‌ರನ್ನು ಭೇಟಿಯಾಗಲಿದ್ದಾರೆ.

ಇನ್ನೊಂದು ಕಡೆ ಬಸವಕಲ್ಯಾನ, ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ದಿನಾಂಕ ಶೀಘ್ರದಲ್ಲೇ ಘೋಷಣೆಯಾಗುವ ಸಾಧ್ಯತೆ ಇದೆ. ಉಪಚುನಾವಣೆಗೂ ಮುನ್ನ ಸಂಪುಟ ಕಸರತ್ತು ನಡೆಸಲು ಸಿಎಂ ಸಿದ್ಧರಿದ್ದಾರೆ. ಈಗಾಗಲೇ ಸಚಿವಾಕಾಂಕ್ಷಿಗಳ ಪಟ್ಟಿ ಕೂಡಾ ಸಿದ್ಧವಾಗಿದ್ದು, ನಡ್ಡಾ ಕೈ ಸೇರಿದೆ. ಹಾಗಾದ್ರೆ ಲಿಸ್ಟ್‌ನಲ್ಲಿ ಯಾರ್ಯಾರಿದ್ದಾರೆ..? ನೋಡೋಣ ಬನ್ನಿ..! 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?