ಸಂಪುಟ ಕಸರತ್ತು, ಸಿಎಂ ಪಟ್ಟಿಯಲ್ಲಿದೆ ಈ ಸಚಿವಾಕಾಂಕ್ಷಿಗಳ ಹೆಸರು, ಇಲ್ಲಿದೆ ಟ್ವಿಸ್ಟ್!

ಸಂಪುಟ ಕಸರತ್ತು, ಸಿಎಂ ಪಟ್ಟಿಯಲ್ಲಿದೆ ಈ ಸಚಿವಾಕಾಂಕ್ಷಿಗಳ ಹೆಸರು, ಇಲ್ಲಿದೆ ಟ್ವಿಸ್ಟ್!

Published : Jan 10, 2021, 09:47 AM ISTUpdated : Jan 10, 2021, 10:17 AM IST

ಕಗ್ಗಂಟಾಗಿಯೇ ಉಳಿದಿರುವ ಸಂಪುಟ ವಿಸ್ತರಣೆಗೆ ಮುಹೂರ್ತವೇ ಕೂಡಿ ಬರುತ್ತಿಲ್ಲ. ಸಂಕ್ರಾಂತಿ ಆಸುಪಾಸಿನಲ್ಲಿ ಸಂಪುಟ ಕಸರತ್ತು ನಡೆಯುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿದೆ.  ಹೈ ಕಮಾಂಡ್ ಸಿಎಂ ಬಿಎಸ್‌ವೈಗೆ ಬುಲಾವ್ ನೀಡಿದ್ದು, ಸಂಪುಟ ವಿಸ್ತರಣೆಗೆ ಅಸ್ತು ಹೇಳುತ್ತಾರಾ.. ಎಂಬ ಕುತೂಹಲ ಮೂಡಿದೆ. 

ಬೆಂಗಳೂರು (ಜ. 10): ಕಗ್ಗಂಟಾಗಿಯೇ ಉಳಿದಿರುವ ಸಂಪುಟ ವಿಸ್ತರಣೆಗೆ ಮುಹೂರ್ತವೇ ಕೂಡಿ ಬರುತ್ತಿಲ್ಲ. ಸಂಕ್ರಾಂತಿ ಆಸುಪಾಸಿನಲ್ಲಿ ಸಂಪುಟ ಕಸರತ್ತು ನಡೆಯುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿದೆ.  ಹೈ ಕಮಾಂಡ್ ಸಿಎಂ ಬಿಎಸ್‌ವೈಗೆ ಬುಲಾವ್ ನೀಡಿದ್ದು, ಸಂಪುಟ ವಿಸ್ತರಣೆಗೆ ಅಸ್ತು ಹೇಳುತ್ತಾರಾ.. ಎಂಬ ಕುತೂಹಲ ಮೂಡಿದೆ. ಇಂದು ಸಿಎಂ ದೆಹಲಿಗೆ ದೌಡಾಯಿಸಿ ಜೆಪಿ ನಡ್ಡಾ, ಅರುಣ್ ಸಿಂಗ್‌ರನ್ನು ಭೇಟಿಯಾಗಲಿದ್ದಾರೆ.

ಇನ್ನೊಂದು ಕಡೆ ಬಸವಕಲ್ಯಾನ, ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ದಿನಾಂಕ ಶೀಘ್ರದಲ್ಲೇ ಘೋಷಣೆಯಾಗುವ ಸಾಧ್ಯತೆ ಇದೆ. ಉಪಚುನಾವಣೆಗೂ ಮುನ್ನ ಸಂಪುಟ ಕಸರತ್ತು ನಡೆಸಲು ಸಿಎಂ ಸಿದ್ಧರಿದ್ದಾರೆ. ಈಗಾಗಲೇ ಸಚಿವಾಕಾಂಕ್ಷಿಗಳ ಪಟ್ಟಿ ಕೂಡಾ ಸಿದ್ಧವಾಗಿದ್ದು, ನಡ್ಡಾ ಕೈ ಸೇರಿದೆ. ಹಾಗಾದ್ರೆ ಲಿಸ್ಟ್‌ನಲ್ಲಿ ಯಾರ್ಯಾರಿದ್ದಾರೆ..? ನೋಡೋಣ ಬನ್ನಿ..! 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!