ನವದೆಹಲಿಯ ಅಮೆರಿಕನ್ ಎಂಬೆಸ್ಸಿ ಮುಂದೆ ಡಿಕೆಶಿ ಕಂಡ ಆ ದೃಶ್ಯ!

ನವದೆಹಲಿಯ ಅಮೆರಿಕನ್ ಎಂಬೆಸ್ಸಿ ಮುಂದೆ ಡಿಕೆಶಿ ಕಂಡ ಆ ದೃಶ್ಯ!

Published : Jan 31, 2020, 07:53 PM ISTUpdated : Jan 31, 2020, 07:56 PM IST

ಮಿತ್ರಮಂಡಳಿಗೆ ಶುಭ ಹಾರೈಸಿದ ಡಿಕೆ ಶಿವಕುಮಾರ್/ ದ್ವೇಷದ ರಾಜಕಾರಣ ಮಾಡಲ್ಲ ಅಂದವರು ಈಗೇನು ಮಾಡ್ತಿದ್ದಾರೆ? ಕೆಪಿಸಿಸಿ ಅಧ್ಯಕ್ಷ ಗಾದಿ ವಿಚಾರ ಮಾತನಾಡದ ಬಂಡೆ

ಬೆಂಗಳೂರು(ಜ. 31)  ಸಚಿವ ಸಂಪುಟ ವಿಸ್ತರಣೆ ಮತ್ತು ಕೆಪಿಸಿಸಿ ಅಧ್ಯಕ್ಷ ಗಾದಿ ಸಂಬಂಧ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಯಡಿಯೂರಪ್ಪನವರು ದ್ವೇಷದ ರಾಜಕಾರಣ ಮಾಡುತ್ತಿಲ್ಲ ಎಂದು ಹೇಳಿ ಈಗ ಏನು ಮಾಡುತ್ತಿದ್ದಾರೆ?  ಶಾಸಕರಿಗೆ ನೀಡಿದ ಅನುದಾನ ಕಡಿತ ಮಾಡಿದ್ದು ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ.

ಅಂದು ಬಸವಣ್ಣನ ತತ್ವ ಹೇಳಿದವರು ಇಂದು ಯಾಕೆ ಹೀಗೆ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ನಾವು ಎಲ್ಲಿ ಮಾತನಾಡಬೇಕು ಅಲ್ಲಿ ಮಾತನಾಡುತ್ತೇವೆ. ಸಚಿವ ಸ್ಥಾನ ಆಸೆ ಪಟ್ಟವರಿಗೆ ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!