ನವದೆಹಲಿಯ ಅಮೆರಿಕನ್ ಎಂಬೆಸ್ಸಿ ಮುಂದೆ ಡಿಕೆಶಿ ಕಂಡ ಆ ದೃಶ್ಯ!

ನವದೆಹಲಿಯ ಅಮೆರಿಕನ್ ಎಂಬೆಸ್ಸಿ ಮುಂದೆ ಡಿಕೆಶಿ ಕಂಡ ಆ ದೃಶ್ಯ!

Published : Jan 31, 2020, 07:53 PM ISTUpdated : Jan 31, 2020, 07:56 PM IST

ಮಿತ್ರಮಂಡಳಿಗೆ ಶುಭ ಹಾರೈಸಿದ ಡಿಕೆ ಶಿವಕುಮಾರ್/ ದ್ವೇಷದ ರಾಜಕಾರಣ ಮಾಡಲ್ಲ ಅಂದವರು ಈಗೇನು ಮಾಡ್ತಿದ್ದಾರೆ? ಕೆಪಿಸಿಸಿ ಅಧ್ಯಕ್ಷ ಗಾದಿ ವಿಚಾರ ಮಾತನಾಡದ ಬಂಡೆ

ಬೆಂಗಳೂರು(ಜ. 31)  ಸಚಿವ ಸಂಪುಟ ವಿಸ್ತರಣೆ ಮತ್ತು ಕೆಪಿಸಿಸಿ ಅಧ್ಯಕ್ಷ ಗಾದಿ ಸಂಬಂಧ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಯಡಿಯೂರಪ್ಪನವರು ದ್ವೇಷದ ರಾಜಕಾರಣ ಮಾಡುತ್ತಿಲ್ಲ ಎಂದು ಹೇಳಿ ಈಗ ಏನು ಮಾಡುತ್ತಿದ್ದಾರೆ?  ಶಾಸಕರಿಗೆ ನೀಡಿದ ಅನುದಾನ ಕಡಿತ ಮಾಡಿದ್ದು ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ.

ಅಂದು ಬಸವಣ್ಣನ ತತ್ವ ಹೇಳಿದವರು ಇಂದು ಯಾಕೆ ಹೀಗೆ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ನಾವು ಎಲ್ಲಿ ಮಾತನಾಡಬೇಕು ಅಲ್ಲಿ ಮಾತನಾಡುತ್ತೇವೆ. ಸಚಿವ ಸ್ಥಾನ ಆಸೆ ಪಟ್ಟವರಿಗೆ ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!