ಸಚಿವ ಸಂಪುಟ ವಿಳಂಬ; ಖಾಸಗಿ ಹೋಟೆಲ್‌ಗೆ ಜಾರಕಿಹೊಳಿ ಬಳಗ

ಸಚಿವ ಸಂಪುಟ ವಿಳಂಬ; ಖಾಸಗಿ ಹೋಟೆಲ್‌ಗೆ ಜಾರಕಿಹೊಳಿ ಬಳಗ

Suvarna News   | Asianet News
Published : Jan 31, 2020, 04:26 PM ISTUpdated : Jan 31, 2020, 04:45 PM IST

ಸಚಿವ ಸಂಪುಟ ವಿಸ್ತರಣೆಗೆ ವಿಳಂಬ; ನೂತನ ಶಾಸಕರಲ್ಲಿ ತಳಮಳ; ಖಾಸಗಿ ಹೊಟೆಲ್‌ಗೆ ಮುಖ ಮಾಡಿದ ಜಾರಕಿಹೊಳಿ ಬಳಗ

ಬೆಂಗಳೂರು (ಜ.31): ಸಚಿವ ಸಂಪುಟ ವಿಸ್ತರಣೆಗೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ನೂತನ ಶಾಸಕರಲ್ಲಿ ತಳಮಳ ಶುರುವಾಗಿದೆ.

ಇದನ್ನೂ ನೋಡಿ: ಮತ್ತೊಂದು ಡಿಸಿಎಂ ಹುದ್ದೆ ಇಲ್ಲ ಎನ್ನುವ ಸಿಎಂ ಹೇಳಿಕೆಗೆ ಶ್ರೀರಾಮುಲು ಫಸ್ಟ್ ರಿಯಾಕ್ಷನ್...

ಸಚಿವ ಸಂಪುಟ ಅಂತಿಮಗೊಳಿಸಲು ಯಡಿಯೂರಪ್ಪ ದೆಹಲಿಗೆ ತೆರಳಿದ್ದು ಅಮಿತ್ ಶಾ ಭೇಟಿಗೆ ಎದುರು ನೋಡುತ್ತಿದ್ದಾರೆ. ಇತ್ತ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಖಾಸಗಿ ಹೊಟೆಲ್‌ಗೆ ತೆರಳಿ ಸಭೆ ನಡೆಸಿದ್ದಾರೆ.

ಇದನ್ನೂ ನೋಡಿ: ನಡೆಯದ ಮಾತುಕತೆ; ಸಚಿವ ಸಂಪುಟ ಸಭೆ ಮುಂದಕ್ಕೆ...

"

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!