ಸಚಿವ ಸಂಪುಟ ವಿಳಂಬ; ಖಾಸಗಿ ಹೋಟೆಲ್‌ಗೆ ಜಾರಕಿಹೊಳಿ ಬಳಗ

ಸಚಿವ ಸಂಪುಟ ವಿಳಂಬ; ಖಾಸಗಿ ಹೋಟೆಲ್‌ಗೆ ಜಾರಕಿಹೊಳಿ ಬಳಗ

Suvarna News   | Asianet News
Published : Jan 31, 2020, 04:26 PM ISTUpdated : Jan 31, 2020, 04:45 PM IST

ಸಚಿವ ಸಂಪುಟ ವಿಸ್ತರಣೆಗೆ ವಿಳಂಬ; ನೂತನ ಶಾಸಕರಲ್ಲಿ ತಳಮಳ; ಖಾಸಗಿ ಹೊಟೆಲ್‌ಗೆ ಮುಖ ಮಾಡಿದ ಜಾರಕಿಹೊಳಿ ಬಳಗ

ಬೆಂಗಳೂರು (ಜ.31): ಸಚಿವ ಸಂಪುಟ ವಿಸ್ತರಣೆಗೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ನೂತನ ಶಾಸಕರಲ್ಲಿ ತಳಮಳ ಶುರುವಾಗಿದೆ.

ಇದನ್ನೂ ನೋಡಿ: ಮತ್ತೊಂದು ಡಿಸಿಎಂ ಹುದ್ದೆ ಇಲ್ಲ ಎನ್ನುವ ಸಿಎಂ ಹೇಳಿಕೆಗೆ ಶ್ರೀರಾಮುಲು ಫಸ್ಟ್ ರಿಯಾಕ್ಷನ್...

ಸಚಿವ ಸಂಪುಟ ಅಂತಿಮಗೊಳಿಸಲು ಯಡಿಯೂರಪ್ಪ ದೆಹಲಿಗೆ ತೆರಳಿದ್ದು ಅಮಿತ್ ಶಾ ಭೇಟಿಗೆ ಎದುರು ನೋಡುತ್ತಿದ್ದಾರೆ. ಇತ್ತ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಖಾಸಗಿ ಹೊಟೆಲ್‌ಗೆ ತೆರಳಿ ಸಭೆ ನಡೆಸಿದ್ದಾರೆ.

ಇದನ್ನೂ ನೋಡಿ: ನಡೆಯದ ಮಾತುಕತೆ; ಸಚಿವ ಸಂಪುಟ ಸಭೆ ಮುಂದಕ್ಕೆ...

"

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!