'ನನ್ನ ಮನೆ ಮುಂದೆ ಕಾಯುತ್ತಿದ್ದವ ದೊಡ್ಡ ಮಾತಾಡ್ತಾನೆ' ಯೋಗಿಗೆ ಡಿಕೆ ಡಿಚ್ಚಿ

'ನನ್ನ ಮನೆ ಮುಂದೆ ಕಾಯುತ್ತಿದ್ದವ ದೊಡ್ಡ ಮಾತಾಡ್ತಾನೆ' ಯೋಗಿಗೆ ಡಿಕೆ ಡಿಚ್ಚಿ

Published : Feb 05, 2020, 08:32 PM IST

ಸಿಪಿ ಯೋಗೇಶ್ವರ ವಿರುದ್ಧ  ಡಿಕೆ ಶಿವಕುಮಾರ್ ಗರಂ/ ನನ್ನ ಮನೆ ಮುಂದೆ ನಿಂತುಕೊಳ್ಳುತ್ತಿದ್ದವರು ಈಗ ನನ್ನ ಬಗ್ಗೆಯೇ ಮಾತನಾಡುತ್ತಿದ್ದಾರೆ/ ಅಧಿವೇಶನ್ನದಲ್ಲಿ ಎಲ್ಲದಕ್ಕೂ ಉತ್ತರ ನೀಡುತ್ತೇನೆ/ ಬೆಂಗಳೂರಿನಲ್ಲಿ ಡಿಕೆಶಿ ಗುಡುಗು

ಬೆಂಗಳೂರು(ಫೆ. 05) ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಸಿಪಿ ಯೋಗೇಶ್ವರ ಅವರ ಮೇಲೆ ವಾಗ್ದಾಳಿ ಮಾಡಿದ್ದಾರೆ. ಒಂದು ಕಾಲದಲ್ಲಿ ನನ್ನ ಮನೆ ಮುಂದೆ ನಿಂತುಕೊಳ್ಳುಇತ್ತಿದ್ದವ ಎಂದು ವ್ಯಂಗ್ಯವಾಡಿದ್ದಾರೆ.

ನೂರಾರು ಕೊಲೆ ನಡೆದಿದೆ ಕನಕಪುರದಲ್ಲಿ ಎಂದು ಹೇಳುತ್ತಾರೆ. ಎಲ್ಲದಕ್ಕೂ ಅಧಿವೇಶನದಲ್ಲಿ ಉತ್ತರ ನೀಡುತ್ತೇನೆ. ಬಿಜೆಪಿಯವರು ಯಾರನ್ನು ಬೇಕಾದರೂ ಮಂತ್ರಿ ಮಾಡಿಕೊಳ್ಳಲಿ..ಎಲ್ಲರಿಗೂ ಒಳ್ಳೆಯದಾಗಲಿ ಎಂದಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!