'ನನ್ನ ಮನೆ ಮುಂದೆ ಕಾಯುತ್ತಿದ್ದವ ದೊಡ್ಡ ಮಾತಾಡ್ತಾನೆ' ಯೋಗಿಗೆ ಡಿಕೆ ಡಿಚ್ಚಿ

'ನನ್ನ ಮನೆ ಮುಂದೆ ಕಾಯುತ್ತಿದ್ದವ ದೊಡ್ಡ ಮಾತಾಡ್ತಾನೆ' ಯೋಗಿಗೆ ಡಿಕೆ ಡಿಚ್ಚಿ

Published : Feb 05, 2020, 08:32 PM IST

ಸಿಪಿ ಯೋಗೇಶ್ವರ ವಿರುದ್ಧ  ಡಿಕೆ ಶಿವಕುಮಾರ್ ಗರಂ/ ನನ್ನ ಮನೆ ಮುಂದೆ ನಿಂತುಕೊಳ್ಳುತ್ತಿದ್ದವರು ಈಗ ನನ್ನ ಬಗ್ಗೆಯೇ ಮಾತನಾಡುತ್ತಿದ್ದಾರೆ/ ಅಧಿವೇಶನ್ನದಲ್ಲಿ ಎಲ್ಲದಕ್ಕೂ ಉತ್ತರ ನೀಡುತ್ತೇನೆ/ ಬೆಂಗಳೂರಿನಲ್ಲಿ ಡಿಕೆಶಿ ಗುಡುಗು

ಬೆಂಗಳೂರು(ಫೆ. 05) ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಸಿಪಿ ಯೋಗೇಶ್ವರ ಅವರ ಮೇಲೆ ವಾಗ್ದಾಳಿ ಮಾಡಿದ್ದಾರೆ. ಒಂದು ಕಾಲದಲ್ಲಿ ನನ್ನ ಮನೆ ಮುಂದೆ ನಿಂತುಕೊಳ್ಳುಇತ್ತಿದ್ದವ ಎಂದು ವ್ಯಂಗ್ಯವಾಡಿದ್ದಾರೆ.

ನೂರಾರು ಕೊಲೆ ನಡೆದಿದೆ ಕನಕಪುರದಲ್ಲಿ ಎಂದು ಹೇಳುತ್ತಾರೆ. ಎಲ್ಲದಕ್ಕೂ ಅಧಿವೇಶನದಲ್ಲಿ ಉತ್ತರ ನೀಡುತ್ತೇನೆ. ಬಿಜೆಪಿಯವರು ಯಾರನ್ನು ಬೇಕಾದರೂ ಮಂತ್ರಿ ಮಾಡಿಕೊಳ್ಳಲಿ..ಎಲ್ಲರಿಗೂ ಒಳ್ಳೆಯದಾಗಲಿ ಎಂದಿದ್ದಾರೆ. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ