ಡಿಕೆಸು Vs ಎಂಬಿಪಾ:  ಕೈ ಕೋಟೆಯ ಜಂಗೀಕುಸ್ತಿ ಹಿಂದಿನ ಅಸಲಿ ರಹಸ್ಯ ಏನ್ ಗೊತ್ತಾ..?

ಡಿಕೆಸು Vs ಎಂಬಿಪಾ: ಕೈ ಕೋಟೆಯ ಜಂಗೀಕುಸ್ತಿ ಹಿಂದಿನ ಅಸಲಿ ರಹಸ್ಯ ಏನ್ ಗೊತ್ತಾ..?

Published : May 25, 2023, 03:00 PM IST

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಕೈ ನಾಯಕರ ಮಧ್ಯೆ ಜಂಗೀಕುಸ್ತಿ ಶುರುವಾಗಿದೆ. ಸಿದ್ದರಾಮಯ್ಯನವರ ಅತ್ಯಾಪ್ತ ಸಚಿವ ಎಂ.ಬಿ ಪಾಟೀಲ್, ಡಿಸಿಎಂ ಡಿಕೆಶಿ ಬಣದಲ್ಲಿ ಸುನಾಮಿ ಏಳುವಂತೆ ಮಾಡಿದ್ದಾರೆ.

ಬೆಂಗಳೂರು (ಮೇ 25): ವಿಧಾನಸೌಧದಲ್ಲೇ ನಡೆಯಿತಾ ಕೈ ನಾಯಕರ ಜಂಗೀಕುಸ್ತಿ..? ಬಬಲೇಶ್ವರ ಬಂಟ Vs ಬಂಡೆ ಬ್ರದರು ಮಧ್ಯೆ ಏನಿದು ಗುದ್ದಾಟ..? ಬಿಸಿ ಮುಟ್ಟಿಸಿದ ಡಿಕೆ ಸಹೋದರನಿಗೆ ಖಡಕ್ ಎಚ್ಚರಿಕೆ ಕೊಟ್ಟ ಎಂ.ಬಿ ಪಾಟೀಲ್. ವಾರ್ನಿಂಗ್ ಅನ್ನೋದೆಲ್ಲಾ ನನ್ನ ಡಿಕ್ಷನರಿಯಲ್ಲೇ ಇಲ್ಲ ಅಂದಿದ್ದೇಕೆ ಸಿದ್ದು ಒಡ್ಡೋಲಗದ ಗಟ್ಟಿಗ..? ಎಂ.ಬಿ ಪಾಟೀಲರೇ ಮುಖ್ಯಮಂತ್ರಿಯಾಗ್ಲಿ ಅಂದ್ರು ಸಂಸದ ಡಿಕೆ ಸುರೇಶ್, ಏನೀ ಮಾತಿನ ಅಸಲಿ ಮರ್ಮ..? ವಾರ್ನಿಂಗ್ ವಾರ್.. ಓಪನ್ ಚಾಲೆಂಜ್.. ಅಸಲಿಗೆ ಆಗಿದ್ದೇನು..?
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಕೈ ನಾಯಕರ ಮಧ್ಯೆ ಜಂಗೀಕುಸ್ತಿ ಶುರುವಾಗಿದೆ. ಸಿದ್ದರಾಮಯ್ಯನವರ ಅತ್ಯಾಪ್ತ ಸಚಿವ ಎಂ.ಬಿ ಪಾಟೀಲ್, ಡಿಸಿಎಂ ಡಿಕೆಶಿ ಬಣದಲ್ಲಿ ಸುನಾಮಿ ಏಳುವಂತೆ ಮಾಡಿದ್ದಾರೆ. ಅಂತರ್ಯುದ್ಧ ಜಾಸ್ತಿಯಾಗ್ತಿದ್ದಂತೆ ಕಾಂಗ್ರೆಸ್ ಹೈಕಮಾಂಡ್ ಅಖಾಡಕ್ಕಿಳಿದು ಬಿಟ್ಟಿದೆ. ಪ್ರಚಂಡ ಬಹುಮತದ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬಂದಿದ್ರೂ, ನಾಯಕರ ನಡುವಿನ ಜಂಗೀಕುಸ್ತಿ ನಿಂತಿಲ್ಲ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more