ಡಿಕೆಸು Vs ಎಂಬಿಪಾ:  ಕೈ ಕೋಟೆಯ ಜಂಗೀಕುಸ್ತಿ ಹಿಂದಿನ ಅಸಲಿ ರಹಸ್ಯ ಏನ್ ಗೊತ್ತಾ..?

ಡಿಕೆಸು Vs ಎಂಬಿಪಾ: ಕೈ ಕೋಟೆಯ ಜಂಗೀಕುಸ್ತಿ ಹಿಂದಿನ ಅಸಲಿ ರಹಸ್ಯ ಏನ್ ಗೊತ್ತಾ..?

Published : May 25, 2023, 03:00 PM IST

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಕೈ ನಾಯಕರ ಮಧ್ಯೆ ಜಂಗೀಕುಸ್ತಿ ಶುರುವಾಗಿದೆ. ಸಿದ್ದರಾಮಯ್ಯನವರ ಅತ್ಯಾಪ್ತ ಸಚಿವ ಎಂ.ಬಿ ಪಾಟೀಲ್, ಡಿಸಿಎಂ ಡಿಕೆಶಿ ಬಣದಲ್ಲಿ ಸುನಾಮಿ ಏಳುವಂತೆ ಮಾಡಿದ್ದಾರೆ.

ಬೆಂಗಳೂರು (ಮೇ 25): ವಿಧಾನಸೌಧದಲ್ಲೇ ನಡೆಯಿತಾ ಕೈ ನಾಯಕರ ಜಂಗೀಕುಸ್ತಿ..? ಬಬಲೇಶ್ವರ ಬಂಟ Vs ಬಂಡೆ ಬ್ರದರು ಮಧ್ಯೆ ಏನಿದು ಗುದ್ದಾಟ..? ಬಿಸಿ ಮುಟ್ಟಿಸಿದ ಡಿಕೆ ಸಹೋದರನಿಗೆ ಖಡಕ್ ಎಚ್ಚರಿಕೆ ಕೊಟ್ಟ ಎಂ.ಬಿ ಪಾಟೀಲ್. ವಾರ್ನಿಂಗ್ ಅನ್ನೋದೆಲ್ಲಾ ನನ್ನ ಡಿಕ್ಷನರಿಯಲ್ಲೇ ಇಲ್ಲ ಅಂದಿದ್ದೇಕೆ ಸಿದ್ದು ಒಡ್ಡೋಲಗದ ಗಟ್ಟಿಗ..? ಎಂ.ಬಿ ಪಾಟೀಲರೇ ಮುಖ್ಯಮಂತ್ರಿಯಾಗ್ಲಿ ಅಂದ್ರು ಸಂಸದ ಡಿಕೆ ಸುರೇಶ್, ಏನೀ ಮಾತಿನ ಅಸಲಿ ಮರ್ಮ..? ವಾರ್ನಿಂಗ್ ವಾರ್.. ಓಪನ್ ಚಾಲೆಂಜ್.. ಅಸಲಿಗೆ ಆಗಿದ್ದೇನು..?
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಕೈ ನಾಯಕರ ಮಧ್ಯೆ ಜಂಗೀಕುಸ್ತಿ ಶುರುವಾಗಿದೆ. ಸಿದ್ದರಾಮಯ್ಯನವರ ಅತ್ಯಾಪ್ತ ಸಚಿವ ಎಂ.ಬಿ ಪಾಟೀಲ್, ಡಿಸಿಎಂ ಡಿಕೆಶಿ ಬಣದಲ್ಲಿ ಸುನಾಮಿ ಏಳುವಂತೆ ಮಾಡಿದ್ದಾರೆ. ಅಂತರ್ಯುದ್ಧ ಜಾಸ್ತಿಯಾಗ್ತಿದ್ದಂತೆ ಕಾಂಗ್ರೆಸ್ ಹೈಕಮಾಂಡ್ ಅಖಾಡಕ್ಕಿಳಿದು ಬಿಟ್ಟಿದೆ. ಪ್ರಚಂಡ ಬಹುಮತದ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬಂದಿದ್ರೂ, ನಾಯಕರ ನಡುವಿನ ಜಂಗೀಕುಸ್ತಿ ನಿಂತಿಲ್ಲ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more