ಡಿಕೆಸು Vs ಎಂಬಿಪಾ:  ಕೈ ಕೋಟೆಯ ಜಂಗೀಕುಸ್ತಿ ಹಿಂದಿನ ಅಸಲಿ ರಹಸ್ಯ ಏನ್ ಗೊತ್ತಾ..?

ಡಿಕೆಸು Vs ಎಂಬಿಪಾ: ಕೈ ಕೋಟೆಯ ಜಂಗೀಕುಸ್ತಿ ಹಿಂದಿನ ಅಸಲಿ ರಹಸ್ಯ ಏನ್ ಗೊತ್ತಾ..?

Published : May 25, 2023, 03:00 PM IST

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಕೈ ನಾಯಕರ ಮಧ್ಯೆ ಜಂಗೀಕುಸ್ತಿ ಶುರುವಾಗಿದೆ. ಸಿದ್ದರಾಮಯ್ಯನವರ ಅತ್ಯಾಪ್ತ ಸಚಿವ ಎಂ.ಬಿ ಪಾಟೀಲ್, ಡಿಸಿಎಂ ಡಿಕೆಶಿ ಬಣದಲ್ಲಿ ಸುನಾಮಿ ಏಳುವಂತೆ ಮಾಡಿದ್ದಾರೆ.

ಬೆಂಗಳೂರು (ಮೇ 25): ವಿಧಾನಸೌಧದಲ್ಲೇ ನಡೆಯಿತಾ ಕೈ ನಾಯಕರ ಜಂಗೀಕುಸ್ತಿ..? ಬಬಲೇಶ್ವರ ಬಂಟ Vs ಬಂಡೆ ಬ್ರದರು ಮಧ್ಯೆ ಏನಿದು ಗುದ್ದಾಟ..? ಬಿಸಿ ಮುಟ್ಟಿಸಿದ ಡಿಕೆ ಸಹೋದರನಿಗೆ ಖಡಕ್ ಎಚ್ಚರಿಕೆ ಕೊಟ್ಟ ಎಂ.ಬಿ ಪಾಟೀಲ್. ವಾರ್ನಿಂಗ್ ಅನ್ನೋದೆಲ್ಲಾ ನನ್ನ ಡಿಕ್ಷನರಿಯಲ್ಲೇ ಇಲ್ಲ ಅಂದಿದ್ದೇಕೆ ಸಿದ್ದು ಒಡ್ಡೋಲಗದ ಗಟ್ಟಿಗ..? ಎಂ.ಬಿ ಪಾಟೀಲರೇ ಮುಖ್ಯಮಂತ್ರಿಯಾಗ್ಲಿ ಅಂದ್ರು ಸಂಸದ ಡಿಕೆ ಸುರೇಶ್, ಏನೀ ಮಾತಿನ ಅಸಲಿ ಮರ್ಮ..? ವಾರ್ನಿಂಗ್ ವಾರ್.. ಓಪನ್ ಚಾಲೆಂಜ್.. ಅಸಲಿಗೆ ಆಗಿದ್ದೇನು..?
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಕೈ ನಾಯಕರ ಮಧ್ಯೆ ಜಂಗೀಕುಸ್ತಿ ಶುರುವಾಗಿದೆ. ಸಿದ್ದರಾಮಯ್ಯನವರ ಅತ್ಯಾಪ್ತ ಸಚಿವ ಎಂ.ಬಿ ಪಾಟೀಲ್, ಡಿಸಿಎಂ ಡಿಕೆಶಿ ಬಣದಲ್ಲಿ ಸುನಾಮಿ ಏಳುವಂತೆ ಮಾಡಿದ್ದಾರೆ. ಅಂತರ್ಯುದ್ಧ ಜಾಸ್ತಿಯಾಗ್ತಿದ್ದಂತೆ ಕಾಂಗ್ರೆಸ್ ಹೈಕಮಾಂಡ್ ಅಖಾಡಕ್ಕಿಳಿದು ಬಿಟ್ಟಿದೆ. ಪ್ರಚಂಡ ಬಹುಮತದ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬಂದಿದ್ರೂ, ನಾಯಕರ ನಡುವಿನ ಜಂಗೀಕುಸ್ತಿ ನಿಂತಿಲ್ಲ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more