ಡಿಕೆಸು Vs ಎಂಬಿಪಾ:  ಕೈ ಕೋಟೆಯ ಜಂಗೀಕುಸ್ತಿ ಹಿಂದಿನ ಅಸಲಿ ರಹಸ್ಯ ಏನ್ ಗೊತ್ತಾ..?

ಡಿಕೆಸು Vs ಎಂಬಿಪಾ: ಕೈ ಕೋಟೆಯ ಜಂಗೀಕುಸ್ತಿ ಹಿಂದಿನ ಅಸಲಿ ರಹಸ್ಯ ಏನ್ ಗೊತ್ತಾ..?

Published : May 25, 2023, 03:00 PM IST

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಕೈ ನಾಯಕರ ಮಧ್ಯೆ ಜಂಗೀಕುಸ್ತಿ ಶುರುವಾಗಿದೆ. ಸಿದ್ದರಾಮಯ್ಯನವರ ಅತ್ಯಾಪ್ತ ಸಚಿವ ಎಂ.ಬಿ ಪಾಟೀಲ್, ಡಿಸಿಎಂ ಡಿಕೆಶಿ ಬಣದಲ್ಲಿ ಸುನಾಮಿ ಏಳುವಂತೆ ಮಾಡಿದ್ದಾರೆ.

ಬೆಂಗಳೂರು (ಮೇ 25): ವಿಧಾನಸೌಧದಲ್ಲೇ ನಡೆಯಿತಾ ಕೈ ನಾಯಕರ ಜಂಗೀಕುಸ್ತಿ..? ಬಬಲೇಶ್ವರ ಬಂಟ Vs ಬಂಡೆ ಬ್ರದರು ಮಧ್ಯೆ ಏನಿದು ಗುದ್ದಾಟ..? ಬಿಸಿ ಮುಟ್ಟಿಸಿದ ಡಿಕೆ ಸಹೋದರನಿಗೆ ಖಡಕ್ ಎಚ್ಚರಿಕೆ ಕೊಟ್ಟ ಎಂ.ಬಿ ಪಾಟೀಲ್. ವಾರ್ನಿಂಗ್ ಅನ್ನೋದೆಲ್ಲಾ ನನ್ನ ಡಿಕ್ಷನರಿಯಲ್ಲೇ ಇಲ್ಲ ಅಂದಿದ್ದೇಕೆ ಸಿದ್ದು ಒಡ್ಡೋಲಗದ ಗಟ್ಟಿಗ..? ಎಂ.ಬಿ ಪಾಟೀಲರೇ ಮುಖ್ಯಮಂತ್ರಿಯಾಗ್ಲಿ ಅಂದ್ರು ಸಂಸದ ಡಿಕೆ ಸುರೇಶ್, ಏನೀ ಮಾತಿನ ಅಸಲಿ ಮರ್ಮ..? ವಾರ್ನಿಂಗ್ ವಾರ್.. ಓಪನ್ ಚಾಲೆಂಜ್.. ಅಸಲಿಗೆ ಆಗಿದ್ದೇನು..?
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಕೈ ನಾಯಕರ ಮಧ್ಯೆ ಜಂಗೀಕುಸ್ತಿ ಶುರುವಾಗಿದೆ. ಸಿದ್ದರಾಮಯ್ಯನವರ ಅತ್ಯಾಪ್ತ ಸಚಿವ ಎಂ.ಬಿ ಪಾಟೀಲ್, ಡಿಸಿಎಂ ಡಿಕೆಶಿ ಬಣದಲ್ಲಿ ಸುನಾಮಿ ಏಳುವಂತೆ ಮಾಡಿದ್ದಾರೆ. ಅಂತರ್ಯುದ್ಧ ಜಾಸ್ತಿಯಾಗ್ತಿದ್ದಂತೆ ಕಾಂಗ್ರೆಸ್ ಹೈಕಮಾಂಡ್ ಅಖಾಡಕ್ಕಿಳಿದು ಬಿಟ್ಟಿದೆ. ಪ್ರಚಂಡ ಬಹುಮತದ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬಂದಿದ್ರೂ, ನಾಯಕರ ನಡುವಿನ ಜಂಗೀಕುಸ್ತಿ ನಿಂತಿಲ್ಲ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more