ಹೈ ಕಮಾಂಡ್‌ಗೂ ಅಚ್ಚರಿಯಾಗುವಂಥ ಬೇಡಿಕೆ ಇಟ್ಟ ಸಿಎಂ ಬೊಮ್ಮಾಯಿ; ಲೆಕ್ಕಾಚಾರವೇ ಉಲ್ಟಾ..!

ಹೈ ಕಮಾಂಡ್‌ಗೂ ಅಚ್ಚರಿಯಾಗುವಂಥ ಬೇಡಿಕೆ ಇಟ್ಟ ಸಿಎಂ ಬೊಮ್ಮಾಯಿ; ಲೆಕ್ಕಾಚಾರವೇ ಉಲ್ಟಾ..!

Suvarna News   | Asianet News
Published : Aug 03, 2021, 03:35 PM ISTUpdated : Aug 03, 2021, 03:51 PM IST

ಕ್ಯಾಬಿನೆಟ್ ಸರ್ಕಸ್ ಮುಂದುವರೆದಿದೆ. ಡಿಸಿಎಂ ವಿಷಯದಲ್ಲಿ ಹೈಕಮಾಂಡ್ ಲೆಕ್ಕಾಚಾರ ಉಲ್ಟಾ ಆಗಿದೆ. ಡಿಸಿಎಂ ಸ್ಥಾನಕ್ಕೆ ಹೈಕಮಾಂಡ್ - ಸಿಎಂ ನಡುವೆ ಹಗ್ಗ-ಜಗ್ಗಾಟ ಮುಂದುವರೆದಿದೆ. 

ಬೆಂಗಳೂರು (ಆ. 03): ಕ್ಯಾಬಿನೆಟ್ ಸರ್ಕಸ್ ಮುಂದುವರೆದಿದೆ. ಡಿಸಿಎಂ ವಿಷಯದಲ್ಲಿ ಹೈಕಮಾಂಡ್ ಲೆಕ್ಕಾಚಾರ ಉಲ್ಟಾ ಆಗಿದೆ. ಡಿಸಿಎಂ ಸ್ಥಾನಕ್ಕೆ ಹೈಕಮಾಂಡ್ - ಸಿಎಂ ನಡುವೆ ಹಗ್ಗ-ಜಗ್ಗಾಟ ಮುಂದುವರೆದಿದೆ. ಡಿಸಿಎಂ ಹುದ್ದೆ ಬೇಡ, ನೀವೇ ನಿಭಾಯಿಸಿಕೊಂಡು ಎಂದು ಹೈಕಮಾಂಡ್ ಹೇಳಿದರೆ, ಇಲ್ಲ ನನಗೆ ಡಿಸಿಎಂ ಬೇಕೇ ಬೇಕು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. 3 ಅಥವಾ 4 ಡಿಸಿಎಂ ಬೇಕು ಎಂದು ಬೊಮ್ಮಾಯಿ ಹೇಳಿದ್ದಾರೆ. ಅರವಿಂದ್ ಲಿಂಬಾವಳಿ, ಶ್ರೀರಾಮುಲು, ಆರ್ ಅಶೋಕ್ ಹೆಸರು ಕೇಳಿ ಬರುತ್ತಿದೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?