ಹೈಕಮಾಂಡ್‌ಗೆ 2-3 ಪಟ್ಟಿ ಕೊಟ್ಟಿದ್ದೇನೆ, ಇಂದು ಅಂತಿಮ ಪಟ್ಟಿ ಪ್ರಕಟ: ಸಿಎಂ ಬೊಮ್ಮಾಯಿ

ಹೈಕಮಾಂಡ್‌ಗೆ 2-3 ಪಟ್ಟಿ ಕೊಟ್ಟಿದ್ದೇನೆ, ಇಂದು ಅಂತಿಮ ಪಟ್ಟಿ ಪ್ರಕಟ: ಸಿಎಂ ಬೊಮ್ಮಾಯಿ

Suvarna News   | Asianet News
Published : Aug 03, 2021, 09:20 AM IST

ಸಂಪುಟಕ್ಕೆ ಎಷ್ಟು ಜನರನ್ನು ಸೇರಿಸಬೇಕೆಂದು ಹೈಕಮಾಂಡ್ ತೀರ್ಮಾನಿಸುತ್ತದೆ. 2-3 ಪಟ್ಟಿಯನ್ನು ಕೊಟ್ಟಿದ್ದೇನೆ ಎಂದು ನಡ್ಡಾ ಭೇಟಿ ಬಳಿಕ ಸಿಎಂ ಬೊಮ್ಮಾಯಿ ಹೇಳಿದ್ದಾರೆ.
 

ಬೆಂಗಳೂರು (ಆ. 03): ಸಂಪುಟಕ್ಕೆ ಎಷ್ಟು ಜನರನ್ನು ಸೇರಿಸಬೇಕೆಂದು ಹೈಕಮಾಂಡ್ ತೀರ್ಮಾನಿಸುತ್ತದೆ. 2-3 ಪಟ್ಟಿಯನ್ನು ಕೊಟ್ಟಿದ್ದೇನೆ ಎಂದು ನಡ್ಡಾ ಭೇಟಿ ಬಳಿಕ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಪಕ್ಷದಲ್ಲಿ ವಲಸಿಗ, ಬಿಜೆಪಿಗ ಎಂಬ ಭೇದ- ಭಾವ ಇಲ್ಲ, ಬಿಜೆಪಿಯಲ್ಲಿ ಯಾರೂ ವಲಸಿಗರಲ್ಲ, ಎಲ್ಲರೂ ನಮ್ಮವರೇ, ಇನ್ನೊಂದು ಸುತ್ತಿನ ಚರ್ಚೆ ಬಳಿಕ ಅಂತಿಮ ಪಟ್ಟಿ ಹೊರ ಬೀಳಲಿದೆ. ಬಳಿಕ ಪ್ರಮಾಣ ವಚನದ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು. ಒಟ್ಟಿನಲ್ಲಿ ನೂತನ ಸಂಪುಟ ಎಲ್ಲರಿಗೂ ತೃಪ್ತಿ ನೀಡುವಂತಿರುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ಧಾರೆ.  

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!