ಹೈಕಮಾಂಡ್‌ಗೆ 2-3 ಪಟ್ಟಿ ಕೊಟ್ಟಿದ್ದೇನೆ, ಇಂದು ಅಂತಿಮ ಪಟ್ಟಿ ಪ್ರಕಟ: ಸಿಎಂ ಬೊಮ್ಮಾಯಿ

ಹೈಕಮಾಂಡ್‌ಗೆ 2-3 ಪಟ್ಟಿ ಕೊಟ್ಟಿದ್ದೇನೆ, ಇಂದು ಅಂತಿಮ ಪಟ್ಟಿ ಪ್ರಕಟ: ಸಿಎಂ ಬೊಮ್ಮಾಯಿ

Suvarna News   | Asianet News
Published : Aug 03, 2021, 09:20 AM IST

ಸಂಪುಟಕ್ಕೆ ಎಷ್ಟು ಜನರನ್ನು ಸೇರಿಸಬೇಕೆಂದು ಹೈಕಮಾಂಡ್ ತೀರ್ಮಾನಿಸುತ್ತದೆ. 2-3 ಪಟ್ಟಿಯನ್ನು ಕೊಟ್ಟಿದ್ದೇನೆ ಎಂದು ನಡ್ಡಾ ಭೇಟಿ ಬಳಿಕ ಸಿಎಂ ಬೊಮ್ಮಾಯಿ ಹೇಳಿದ್ದಾರೆ.
 

ಬೆಂಗಳೂರು (ಆ. 03): ಸಂಪುಟಕ್ಕೆ ಎಷ್ಟು ಜನರನ್ನು ಸೇರಿಸಬೇಕೆಂದು ಹೈಕಮಾಂಡ್ ತೀರ್ಮಾನಿಸುತ್ತದೆ. 2-3 ಪಟ್ಟಿಯನ್ನು ಕೊಟ್ಟಿದ್ದೇನೆ ಎಂದು ನಡ್ಡಾ ಭೇಟಿ ಬಳಿಕ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಪಕ್ಷದಲ್ಲಿ ವಲಸಿಗ, ಬಿಜೆಪಿಗ ಎಂಬ ಭೇದ- ಭಾವ ಇಲ್ಲ, ಬಿಜೆಪಿಯಲ್ಲಿ ಯಾರೂ ವಲಸಿಗರಲ್ಲ, ಎಲ್ಲರೂ ನಮ್ಮವರೇ, ಇನ್ನೊಂದು ಸುತ್ತಿನ ಚರ್ಚೆ ಬಳಿಕ ಅಂತಿಮ ಪಟ್ಟಿ ಹೊರ ಬೀಳಲಿದೆ. ಬಳಿಕ ಪ್ರಮಾಣ ವಚನದ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು. ಒಟ್ಟಿನಲ್ಲಿ ನೂತನ ಸಂಪುಟ ಎಲ್ಲರಿಗೂ ತೃಪ್ತಿ ನೀಡುವಂತಿರುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ಧಾರೆ.  

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!