ಹೈಕಮಾಂಡ್‌ಗೆ 2-3 ಪಟ್ಟಿ ಕೊಟ್ಟಿದ್ದೇನೆ, ಇಂದು ಅಂತಿಮ ಪಟ್ಟಿ ಪ್ರಕಟ: ಸಿಎಂ ಬೊಮ್ಮಾಯಿ

ಹೈಕಮಾಂಡ್‌ಗೆ 2-3 ಪಟ್ಟಿ ಕೊಟ್ಟಿದ್ದೇನೆ, ಇಂದು ಅಂತಿಮ ಪಟ್ಟಿ ಪ್ರಕಟ: ಸಿಎಂ ಬೊಮ್ಮಾಯಿ

Suvarna News   | Asianet News
Published : Aug 03, 2021, 09:20 AM IST

ಸಂಪುಟಕ್ಕೆ ಎಷ್ಟು ಜನರನ್ನು ಸೇರಿಸಬೇಕೆಂದು ಹೈಕಮಾಂಡ್ ತೀರ್ಮಾನಿಸುತ್ತದೆ. 2-3 ಪಟ್ಟಿಯನ್ನು ಕೊಟ್ಟಿದ್ದೇನೆ ಎಂದು ನಡ್ಡಾ ಭೇಟಿ ಬಳಿಕ ಸಿಎಂ ಬೊಮ್ಮಾಯಿ ಹೇಳಿದ್ದಾರೆ.
 

ಬೆಂಗಳೂರು (ಆ. 03): ಸಂಪುಟಕ್ಕೆ ಎಷ್ಟು ಜನರನ್ನು ಸೇರಿಸಬೇಕೆಂದು ಹೈಕಮಾಂಡ್ ತೀರ್ಮಾನಿಸುತ್ತದೆ. 2-3 ಪಟ್ಟಿಯನ್ನು ಕೊಟ್ಟಿದ್ದೇನೆ ಎಂದು ನಡ್ಡಾ ಭೇಟಿ ಬಳಿಕ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಪಕ್ಷದಲ್ಲಿ ವಲಸಿಗ, ಬಿಜೆಪಿಗ ಎಂಬ ಭೇದ- ಭಾವ ಇಲ್ಲ, ಬಿಜೆಪಿಯಲ್ಲಿ ಯಾರೂ ವಲಸಿಗರಲ್ಲ, ಎಲ್ಲರೂ ನಮ್ಮವರೇ, ಇನ್ನೊಂದು ಸುತ್ತಿನ ಚರ್ಚೆ ಬಳಿಕ ಅಂತಿಮ ಪಟ್ಟಿ ಹೊರ ಬೀಳಲಿದೆ. ಬಳಿಕ ಪ್ರಮಾಣ ವಚನದ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು. ಒಟ್ಟಿನಲ್ಲಿ ನೂತನ ಸಂಪುಟ ಎಲ್ಲರಿಗೂ ತೃಪ್ತಿ ನೀಡುವಂತಿರುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ಧಾರೆ.  

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!