ಸಂಪುಟ ವಿಸ್ತರಣೆ ಸರ್ಕಸ್ ಇನ್ನೂ ಸಸ್ಪೆನ್ಸ್; ಕುತೂಹಲ ಮೂಡಿಸಿದೆ ವರಿಷ್ಠರ ನಡೆ

ಸಂಪುಟ ವಿಸ್ತರಣೆ ಸರ್ಕಸ್ ಇನ್ನೂ ಸಸ್ಪೆನ್ಸ್; ಕುತೂಹಲ ಮೂಡಿಸಿದೆ ವರಿಷ್ಠರ ನಡೆ

Published : Nov 20, 2020, 10:58 AM IST

ಸಂಪುಟ ವಿಸ್ತರಣೆ ಸರ್ಕಸ್ ಸದ್ಯದಲ್ಲಿ ಮುಗಿಯುವುದೋ ಅಥವಾ ಮುಂದುವರೆಯುವುದಾ? ಎಂಬ ಕುತೂಹಲ ಮುಂದುವರೆದಿದೆ. 

ಬೆಂಗಳೂರು (ನ. 20): ಸಂಪುಟ ವಿಸ್ತರಣೆ ಸರ್ಕಸ್ ಸದ್ಯದಲ್ಲಿ ಮುಗಿಯುವುದೋ ಅಥವಾ ಮುಂದುವರೆಯುವುದಾ? ಎಂಬ ಕುತೂಹಲ ಮುಂದುವರೆದಿದೆ.

 

ಸಿಎಂ ಯಡಿಯೂರಪ್ಪ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾರನ್ನು ಭೇಟಿ ಮಾಡಿ, ಚರ್ಚೆ ನಡೆಸಿದ್ದಾರೆ. ಸಂಪುಟ ವಿಸ್ತರಣೆ ಮಾಡಬೇಕಾ? ಅಥವಾ ಪುನಾರಚಣೆ ಮಾಡಬೇಕಾ? ಎಂಬುದು ವರಿಷ್ಠರ ತೀರ್ಮಾನದ ಮೇಲೆ ಅವಲಂಬಿತವಾಗಿದೆ' ಎಂದಿದ್ದಾರೆ. ಮುಖ್ಯಮಂತ್ರಿಯವರ ಆಪ್ತ ಬಣ, ಹೈಕಮಾಂಡ್‌ನ ಹಸಿರು ನಿಶಾನೆ 2-3 ದಿನಗಳಲ್ಲೇ ದೊರೆಯಲಿದೆ ಎಂದು ಹೇಳುತ್ತಿದ್ದಾರೆ. ಈ ಸರ್ಕಸ್ ಡಿಸಂಬರ್‌ವರೆಗೆ ಮುಂದುವರೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. 

 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!