ಸಂಪುಟ ವಿಸ್ತರಣೆ ಸರ್ಕಸ್ ಇನ್ನೂ ಸಸ್ಪೆನ್ಸ್; ಕುತೂಹಲ ಮೂಡಿಸಿದೆ ವರಿಷ್ಠರ ನಡೆ

ಸಂಪುಟ ವಿಸ್ತರಣೆ ಸರ್ಕಸ್ ಇನ್ನೂ ಸಸ್ಪೆನ್ಸ್; ಕುತೂಹಲ ಮೂಡಿಸಿದೆ ವರಿಷ್ಠರ ನಡೆ

Published : Nov 20, 2020, 10:58 AM IST

ಸಂಪುಟ ವಿಸ್ತರಣೆ ಸರ್ಕಸ್ ಸದ್ಯದಲ್ಲಿ ಮುಗಿಯುವುದೋ ಅಥವಾ ಮುಂದುವರೆಯುವುದಾ? ಎಂಬ ಕುತೂಹಲ ಮುಂದುವರೆದಿದೆ. 

ಬೆಂಗಳೂರು (ನ. 20): ಸಂಪುಟ ವಿಸ್ತರಣೆ ಸರ್ಕಸ್ ಸದ್ಯದಲ್ಲಿ ಮುಗಿಯುವುದೋ ಅಥವಾ ಮುಂದುವರೆಯುವುದಾ? ಎಂಬ ಕುತೂಹಲ ಮುಂದುವರೆದಿದೆ.

 

ಸಿಎಂ ಯಡಿಯೂರಪ್ಪ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾರನ್ನು ಭೇಟಿ ಮಾಡಿ, ಚರ್ಚೆ ನಡೆಸಿದ್ದಾರೆ. ಸಂಪುಟ ವಿಸ್ತರಣೆ ಮಾಡಬೇಕಾ? ಅಥವಾ ಪುನಾರಚಣೆ ಮಾಡಬೇಕಾ? ಎಂಬುದು ವರಿಷ್ಠರ ತೀರ್ಮಾನದ ಮೇಲೆ ಅವಲಂಬಿತವಾಗಿದೆ' ಎಂದಿದ್ದಾರೆ. ಮುಖ್ಯಮಂತ್ರಿಯವರ ಆಪ್ತ ಬಣ, ಹೈಕಮಾಂಡ್‌ನ ಹಸಿರು ನಿಶಾನೆ 2-3 ದಿನಗಳಲ್ಲೇ ದೊರೆಯಲಿದೆ ಎಂದು ಹೇಳುತ್ತಿದ್ದಾರೆ. ಈ ಸರ್ಕಸ್ ಡಿಸಂಬರ್‌ವರೆಗೆ ಮುಂದುವರೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. 

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!