ಸಂಪುಟ ವಿಸ್ತರಣೆ ಸರ್ಕಸ್ ಇನ್ನೂ ಸಸ್ಪೆನ್ಸ್; ಕುತೂಹಲ ಮೂಡಿಸಿದೆ ವರಿಷ್ಠರ ನಡೆ

ಸಂಪುಟ ವಿಸ್ತರಣೆ ಸರ್ಕಸ್ ಇನ್ನೂ ಸಸ್ಪೆನ್ಸ್; ಕುತೂಹಲ ಮೂಡಿಸಿದೆ ವರಿಷ್ಠರ ನಡೆ

Published : Nov 20, 2020, 10:58 AM IST

ಸಂಪುಟ ವಿಸ್ತರಣೆ ಸರ್ಕಸ್ ಸದ್ಯದಲ್ಲಿ ಮುಗಿಯುವುದೋ ಅಥವಾ ಮುಂದುವರೆಯುವುದಾ? ಎಂಬ ಕುತೂಹಲ ಮುಂದುವರೆದಿದೆ. 

ಬೆಂಗಳೂರು (ನ. 20): ಸಂಪುಟ ವಿಸ್ತರಣೆ ಸರ್ಕಸ್ ಸದ್ಯದಲ್ಲಿ ಮುಗಿಯುವುದೋ ಅಥವಾ ಮುಂದುವರೆಯುವುದಾ? ಎಂಬ ಕುತೂಹಲ ಮುಂದುವರೆದಿದೆ.

 

ಸಿಎಂ ಯಡಿಯೂರಪ್ಪ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾರನ್ನು ಭೇಟಿ ಮಾಡಿ, ಚರ್ಚೆ ನಡೆಸಿದ್ದಾರೆ. ಸಂಪುಟ ವಿಸ್ತರಣೆ ಮಾಡಬೇಕಾ? ಅಥವಾ ಪುನಾರಚಣೆ ಮಾಡಬೇಕಾ? ಎಂಬುದು ವರಿಷ್ಠರ ತೀರ್ಮಾನದ ಮೇಲೆ ಅವಲಂಬಿತವಾಗಿದೆ' ಎಂದಿದ್ದಾರೆ. ಮುಖ್ಯಮಂತ್ರಿಯವರ ಆಪ್ತ ಬಣ, ಹೈಕಮಾಂಡ್‌ನ ಹಸಿರು ನಿಶಾನೆ 2-3 ದಿನಗಳಲ್ಲೇ ದೊರೆಯಲಿದೆ ಎಂದು ಹೇಳುತ್ತಿದ್ದಾರೆ. ಈ ಸರ್ಕಸ್ ಡಿಸಂಬರ್‌ವರೆಗೆ ಮುಂದುವರೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. 

 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ