ಇದೀಗ ಬಂದ ಸುದ್ದಿ: BSY ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ..!

ಇದೀಗ ಬಂದ ಸುದ್ದಿ: BSY ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ..!

Published : Dec 27, 2019, 07:11 PM IST

ಸಚಿವ ಸ್ಥಾನಕ್ಕಾಗಿ ಬಕಪಕ್ಷಿಗಳಂತೆ ಕಾಯುತ್ತರಿಯುವ ನೂತನ ಅರ್ಹ ಬಿಜೆಪಿ ಶಾಸಕರಿಗೆ ಮತ್ತೆ ನಿರಾಸೆಯಾಗಿದೆ. ಜನವರಿಯಲ್ಲಿ ನಿಗದಿಯಾಗಿದ್ದ ಸಂಪುಟ ವಿಸ್ತರಣೆ ಮತ್ತೆ ಮುಂದೆ ಹೋಗುವ ಸಾಧ್ಯತೆಗಳು ಹೆಚ್ಚಿವೆ. ಹಾಗಾದ್ರೆ ಯಾವಾಗ ಆಗ್ಬಹುದು.. ವಿಡಿಯೋನಲ್ಲಿ ನೋಡಿ...

ಬೆಂಗಳೂರು, (ಡಿ.27): ಸಿಎಂ ಬಿಎಸ್ ಯಡಿಯೂರಪ್ಪ ಅವರ ಸಂಪುಟ ವಿಸ್ತರಣೆ ಮುಂದಿನ ವರ್ಷ ಅಂದ್ರೆ ಜನವರಿಯಲ್ಲಿ ನಡೆಯಲಿದ ಎಂದು ಸಚಿವ ಆರ್ ಅಶೋಕ್ ಹೇಳಿದ್ದರು. ಇದ್ರಿಂದ ನೂತನ ಅರ್ಹ ಶಾಸಕರು ನಿಟ್ಟುಸಿರುಬಿಟ್ಟಿದ್ದರು. 

ಆದ್ರೆ, ಇದೀಗ ಮೂಲಗಳಿಂದ ತಿಳಿದುಬಂದಿರುವ ಮಾಹಿತಿಯಂತೆ ಜನವರಿಯಲ್ಲಿ ಸಂಪುಟ ವಿಸ್ತರಣೆಯಾಗುವುದು ಅನುಮಾನವಾಗಿದೆ. ಜಾತಿವಾರು ಪ್ರಕಾರ ಫೆಬ್ರವರಿಯಲ್ಲಿ ಸಂಪುಟ ವಿಸ್ತರಣೆ ಮಾಡುವ ಚಿಂತನೆಗಳು ನಡೆದಿವೆ. 

ಹಾಗಾದ್ರೆ ಜನವರಿಯಲ್ಲಿ ನಿಗದಿಯಾಗಿದ್ದ ಸಂಪುಟ ವಿಸ್ತರಣೆ ಮುಂದೂಡಿದ್ಯಾಕೆ..? ಇದಕ್ಕೆ ಪ್ರಮುಖ ಕಾರಣವೂ ಸಹ ಇದೆ. ಅದನ್ನು ವಿಡಿಯೋನಲ್ಲಿ ನೋಡಿ....

ಸಂಪುಟ ವಿಸ್ತರಣೆಗೆ ಕೊನೆಗೂ ಮೂಹುರ್ತ ಫಿಕ್ಸ್: ದಿನಾಂಕ ಬಹಿರಂಗಪಡಿಸಿದ ಅಶೋಕ್

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!