ಸಂಪುಟ ವಿಸ್ತರಣೆ ಪಕ್ಕಾ,  2 ದಿನಗಳಲ್ಲಿ ಮಂತ್ರಿಯಾಗ್ತೇನೆ ಅಂತಿದ್ದಾರೆ ಆರ್ ಶಂಕರ್

ಸಂಪುಟ ವಿಸ್ತರಣೆ ಪಕ್ಕಾ, 2 ದಿನಗಳಲ್ಲಿ ಮಂತ್ರಿಯಾಗ್ತೇನೆ ಅಂತಿದ್ದಾರೆ ಆರ್ ಶಂಕರ್

Suvarna News   | Asianet News
Published : Jan 05, 2021, 12:56 PM IST

ಇದೇ ವಾರದಲ್ಲಿ ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಪಕ್ಕಾ ಎಂದು ಹೇಳಲಾಗುತ್ತಿದೆ. ಸಂಪುಟ ವಿಸ್ತರಣೆಯ ಮಾತು ಕೇಳ್ತಿದ್ದಂತೆ ಆಕಾಂಕ್ಷಿಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ. ಸಿಎಂ ಭೇಟಿಗೆ ಶಾಸಕರು, ಆಕಾಂಕ್ಷಿಗಳು ಬಂದಿದ್ಧಾರೆ. 

ಬೆಂಗಳೂರು (ಜ. 05): ಇದೇ ವಾರದಲ್ಲಿ ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಪಕ್ಕಾ ಎಂದು ಹೇಳಲಾಗುತ್ತಿದೆ. ಸಂಪುಟ ವಿಸ್ತರಣೆಯ ಮಾತು ಕೇಳ್ತಿದ್ದಂತೆ ಆಕಾಂಕ್ಷಿಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ. ಸಿಎಂ ಭೇಟಿಗೆ ಶಾಸಕರು, ಆಕಾಂಕ್ಷಿಗಳು ಬಂದಿದ್ಧಾರೆ. 2 ದಿನಗಳಲ್ಲಿ ನಾನು ಮಂತ್ರಿಯಾಗುತ್ತೇನೆ, ಉಮೇಶ್ ಕತ್ತಿ ಕೂಡಾ ಮಂತ್ರಿಯಾಗುತ್ತಾರೆ ಎಂದು ಸಿಎಂ ಭೇಟಿ ಬಳಿಕ  ಆರ್ ಶಂಕರ್ ಹೇಳಿದ್ದಾರೆ. ಈ ಬಗ್ಗೆ ಇನ್‌ಸೈಡ್ ಪಾಲಿಟಿಕ್ಸ್ ಇಲ್ಲಿದೆ ನೋಡಿ..!

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?