ಸಂಪುಟ ವಿಸ್ತರಣೆ ಕಸರತ್ತು: ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಮತ್ತೆ ನಿರಾಸೆ?

ಸಂಪುಟ ವಿಸ್ತರಣೆ ಕಸರತ್ತು: ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಮತ್ತೆ ನಿರಾಸೆ?

Published : Nov 12, 2020, 10:43 AM ISTUpdated : Nov 12, 2020, 11:58 AM IST

ಉಪಚುನಾವಣೆ ಮುಗಿದ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿಯಲ್ಲಿ ಸಂಪುಟ ವಿಸ್ತರಣೆ ಕಸರತ್ತಿಗೆ ಚಟುವಟಿಕೆಗಳು ಶುರುವಾಗಿದೆ. 

ಬೆಂಗಳೂರು (ನ. 12): ಉಪಚುನಾವಣೆ ಮುಗಿದ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿಯಲ್ಲಿ ಸಂಪುಟ ವಿಸ್ತರಣೆ ಕಸರತ್ತಿಗೆ ಚಟುವಟಿಕೆಗಳು ಶುರುವಾಗಿದೆ. 

ದೀಪಾವಳಿ ಹಬ್ಬದ ನಂತರ ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳಿ ಸಂಪುಟ ವಿಸ್ತರಣೆ ಸಂಬಂಧ ವರಿಷ್ಠರ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ಆದರೆ ಸಂಪುಟ ವಿಸ್ತರಣೆ ವಿಳಂಬವಾಗುವ ಸಾಧ್ಯತೆ ಇದೆ. ಬಿಹಾರ ಸರ್ಕಾರ ರಚನೆ, ರಾಷ್ಟ್ರೀಯ ವಿದ್ಯಾನಗಳು, ರಾಜ್ಯದ 3 ಉಪಚುನಾವಣೆಗಳು ಸಂಪುಟ ವಿಸ್ತರಣೆಗೆ ಅಡ್ಡಿಯಾಗುವ ಸಾಧ್ಯತೆ ಇದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!