ಕುತೂಹಲ ಮೂಡಿಸಿದೆ ಸಚಿವರ ನಡೆ; ಶೀಘ್ರವೇ ಬಿಎಸ್‌ವೈ ಸಂಪುಟಕ್ಕೆ ಮೇಜರ್ ಸರ್ಜರಿ?

ಕುತೂಹಲ ಮೂಡಿಸಿದೆ ಸಚಿವರ ನಡೆ; ಶೀಘ್ರವೇ ಬಿಎಸ್‌ವೈ ಸಂಪುಟಕ್ಕೆ ಮೇಜರ್ ಸರ್ಜರಿ?

Suvarna News   | Asianet News
Published : Nov 26, 2020, 05:16 PM IST

ಬಿಎಸ್‌ವೈ ಸಂಪುಟಕ್ಕೆ ಶೀಘ್ರವೇ ಮೇಜರ್ ಸರ್ಜರಿಯಾಗುವ ಸಾಧ್ಯತೆ ಇದೆ. ಇಂದು ಕೆಲವು ಸಚಿವರು ದೆಹಲಿಗೆ ತೆರಳಿ ಜೆ ಪಿ ನಡ್ಡಾರನ್ನು ಭೇಟಿಯಾಗಲಿದ್ದಾರೆ. ಈಗಾಗಲೇ ರಮೇಶ್ ಜಾರಕಿಹೊಳಿ ದೆಹಲಿಗೆ ತೆರಳಿದ್ದಾರೆ. 

ಬೆಂಗಳೂರು (ನ. 26): ಬಿಎಸ್‌ವೈ ಸಂಪುಟಕ್ಕೆ ಶೀಘ್ರವೇ ಮೇಜರ್ ಸರ್ಜರಿಯಾಗುವ ಸಾಧ್ಯತೆ ಇದೆ. ಇಂದು ಕೆಲವು ಸಚಿವರು ದೆಹಲಿಗೆ ತೆರಳಿ ಜೆ ಪಿ ನಡ್ಡಾರನ್ನು ಭೇಟಿಯಾಗಲಿದ್ದಾರೆ. ಈಗಾಗಲೇ ರಮೇಶ್ ಜಾರಕಿಹೊಳಿ ದೆಹಲಿಗೆ ತೆರಳಿದ್ದಾರೆ. ಈ ಬೆಳವಣಿಗೆ ಬಹಳ ಕುತೂಹಲ ಮೂಡಿಸಿದೆ. 

ಸಂಪುಟ ಸರ್ಜರಿ ಸರ್ಕಸ್ ಮುಂದೂಡಿಕೆಯಾಗುತ್ತಲೇ ಇದೆ. ಸಚಿವಾಕಾಂಕ್ಷಿಗಳು ಲಾಬಿ ಮುಂದುವರೆಸುತ್ತಲೇ ಇದ್ದಾರೆ. ಸಿಟಿ ರವಿ ಕಚೇರಿ ಪೂಜೆ ನೆಪದಲ್ಲಿ ಕೆಲ ಸಚಿವರು ದೆಹಲಿಗೆ ತೆರಳಿ, ಸರ್ಕಸ್ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. 

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!