News Hour: ಪ್ರಮಾಣವಚನ ಸ್ವೀಕರಿಸಿದ ಸಚಿವರು, ಟ್ರಬಲ್‌ ತಂದ ಹಿರಿಯರು!

News Hour: ಪ್ರಮಾಣವಚನ ಸ್ವೀಕರಿಸಿದ ಸಚಿವರು, ಟ್ರಬಲ್‌ ತಂದ ಹಿರಿಯರು!

Published : May 27, 2023, 11:30 PM IST

ಕರ್ನಾಟಕದಲ್ಲಿ ಕೊನೆಗೂ ಸಂಪುಟ ಸರ್ಕಸ್‌ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಅದರ ನಡುವೆ ಪಕ್ಷದ ಹಿರಿಯ ನಾಯಕರು ತಮಗೆ ಸಚಿವ ಸ್ಥಾನ ಸಿಗದೇ ಇರೋದಕ್ಕೆ ಕಾರಣವೇನು ಎಂದು ಪ್ರಶ್ನೆ ಮಾಡಿದ್ದಾರೆ. ಬಿಕೆ ಹರಿಪ್ರಸಾದ್‌, ಪುಟ್ಟರಂಗಶೆಟ್ಟಿ ಸಾರ್ವಜನಿಕವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ.

ಬೆಂಗಳೂರು(ಮೇ.27): ಕರ್ನಾಟಕದ ನೂತನ ಸರ್ಕಾರದ ಕ್ಯಾಬಿನೆಟ್‌ ವಿಸ್ತರಣೆ ಪ್ರಕ್ರಿಯೆ ಯಾವುದೇ ಅಡ್ಡಿಗಳಿಲ್ಲದೆ ನೆರವೇರಿದೆ. ಶನಿವಾರ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ 24 ಶಾಸಕರು ಸಚಿವರಾಗಿ ಪದಗ್ರಹಣ ಮಾಡಿದರು.

ಒಂದೆಡೆ ಸಿದ್ಧರಾಮಯ್ಯ ಸರ್ಕಾರ ಸಂಪುಟ ವಿಸ್ತರಣೆಯನ್ನು ಮುಗಿಸಿದ ಸಮಾಧಾನದಲ್ಲಿದ್ದರೆ, ಇನ್ನೊಂದೆಡೆ ಪಕ್ಷದ ಕೆಲ ಹಿರಿಯ ನಾಯಕರು ತಮ್ಮ ಅಸಮಾಧಾನ ತೋಡಿಕೊಂಡಿದ್ದಾರೆ. ಅದರಲ್ಲೂ ಬಿಕೆ ಹರಿಪ್ರಸಾದ್, ಪುಟ್ಟರಂಗಶೆಟ್ಟಿ ಸರ್ಕಾರದ ವಿರುದ್ಧ ಮುನಿಸಿಕೊಂಡಿದ್ದಾರೆ.

Praveen Nettaru Wife Job: ಜನಾಕ್ರೋಶ ವ್ಯಕ್ತವಾದ ಬೆನ್ನಲ್ಲೆ ಪ್ರವೀಣ್ ನೆಟ್ಟಾರು ಪತ್ನಿ ಮರು ನೇಮಕಕ್ಕೆ ಆದೇಶ

ರಾಜ್ಯ ರಾಜಕೀಯದ ನಡುವೆ, ಕೇವಲ 30 ತಿಂಗಳ ಅಂತರದಲ್ಲಿಯೇ ನಿರ್ಮಾಣವಾಗಿರುವ ಭವ್ಯ ನೂತನ ಸಂಸತ್‌ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ನವದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
Read more