News Hour: ಪ್ರಮಾಣವಚನ ಸ್ವೀಕರಿಸಿದ ಸಚಿವರು, ಟ್ರಬಲ್‌ ತಂದ ಹಿರಿಯರು!

News Hour: ಪ್ರಮಾಣವಚನ ಸ್ವೀಕರಿಸಿದ ಸಚಿವರು, ಟ್ರಬಲ್‌ ತಂದ ಹಿರಿಯರು!

Published : May 27, 2023, 11:30 PM IST

ಕರ್ನಾಟಕದಲ್ಲಿ ಕೊನೆಗೂ ಸಂಪುಟ ಸರ್ಕಸ್‌ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಅದರ ನಡುವೆ ಪಕ್ಷದ ಹಿರಿಯ ನಾಯಕರು ತಮಗೆ ಸಚಿವ ಸ್ಥಾನ ಸಿಗದೇ ಇರೋದಕ್ಕೆ ಕಾರಣವೇನು ಎಂದು ಪ್ರಶ್ನೆ ಮಾಡಿದ್ದಾರೆ. ಬಿಕೆ ಹರಿಪ್ರಸಾದ್‌, ಪುಟ್ಟರಂಗಶೆಟ್ಟಿ ಸಾರ್ವಜನಿಕವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ.

ಬೆಂಗಳೂರು(ಮೇ.27): ಕರ್ನಾಟಕದ ನೂತನ ಸರ್ಕಾರದ ಕ್ಯಾಬಿನೆಟ್‌ ವಿಸ್ತರಣೆ ಪ್ರಕ್ರಿಯೆ ಯಾವುದೇ ಅಡ್ಡಿಗಳಿಲ್ಲದೆ ನೆರವೇರಿದೆ. ಶನಿವಾರ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ 24 ಶಾಸಕರು ಸಚಿವರಾಗಿ ಪದಗ್ರಹಣ ಮಾಡಿದರು.

ಒಂದೆಡೆ ಸಿದ್ಧರಾಮಯ್ಯ ಸರ್ಕಾರ ಸಂಪುಟ ವಿಸ್ತರಣೆಯನ್ನು ಮುಗಿಸಿದ ಸಮಾಧಾನದಲ್ಲಿದ್ದರೆ, ಇನ್ನೊಂದೆಡೆ ಪಕ್ಷದ ಕೆಲ ಹಿರಿಯ ನಾಯಕರು ತಮ್ಮ ಅಸಮಾಧಾನ ತೋಡಿಕೊಂಡಿದ್ದಾರೆ. ಅದರಲ್ಲೂ ಬಿಕೆ ಹರಿಪ್ರಸಾದ್, ಪುಟ್ಟರಂಗಶೆಟ್ಟಿ ಸರ್ಕಾರದ ವಿರುದ್ಧ ಮುನಿಸಿಕೊಂಡಿದ್ದಾರೆ.

Praveen Nettaru Wife Job: ಜನಾಕ್ರೋಶ ವ್ಯಕ್ತವಾದ ಬೆನ್ನಲ್ಲೆ ಪ್ರವೀಣ್ ನೆಟ್ಟಾರು ಪತ್ನಿ ಮರು ನೇಮಕಕ್ಕೆ ಆದೇಶ

ರಾಜ್ಯ ರಾಜಕೀಯದ ನಡುವೆ, ಕೇವಲ 30 ತಿಂಗಳ ಅಂತರದಲ್ಲಿಯೇ ನಿರ್ಮಾಣವಾಗಿರುವ ಭವ್ಯ ನೂತನ ಸಂಸತ್‌ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ನವದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more