ಕೈತಪ್ಪಿದ ಸಚಿವ ಸ್ಥಾನ, ಮುಂದಿನ ನಡೆ ಹೇಳಿದ ಮಹೇಶ್ ಕುಮಟಳ್ಳಿ

ಕೈತಪ್ಪಿದ ಸಚಿವ ಸ್ಥಾನ, ಮುಂದಿನ ನಡೆ ಹೇಳಿದ ಮಹೇಶ್ ಕುಮಟಳ್ಳಿ

Published : Feb 06, 2020, 04:58 PM ISTUpdated : Feb 06, 2020, 06:05 PM IST

ನೂತನ ಸಚಿವರ ಪ್ರಮಾಣ ವಚನ/ ಮಹೇಶ್ ಕುಮಟಳ್ಳಿ ಅವರನ್ನು ಹೊರಗಿಟ್ಟ ಬಿಎಸ್ ವೈ/ ಸಿಎಂ ಮೇಲೆ ನಮಗೆ ವಿಶ್ವಾಸ ಇದೆ/ ಪಕ್ಷಕ್ಕೆ ಮುಜುಗರವಾಗುವ ಕೆಲಸ ಮಾಡಲ್ಲ/ ಪಕ್ಷ ಕಟ್ಟಲು ಬದ್ಧರಿದ್ದೇವೆ

ಬೆಂಗಳೂರು(ಫೆ. 06) ಉಪಚುನಾವಣೆಯಲ್ಲಿ ಗೆದ್ದು ಬಂದ ಎಲ್ಲರಿಗೂ ಸಚಿವಸ್ಥಾನ ನೀಡುತ್ತೇನೆ ಎಂದು ಹೇಳಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಬೆಳಗಾವಿ ಜಿಲ್ಲೆ ಅಥಣಿಯಿಂದ ಗೆದ್ದು ಬಂದ ಮಹೇಶ್ ಕುಮಟಳ್ಳಿ ಅವರನ್ನು ಸಂಪುಟದಿಂದ ಹೊರಗಿಟ್ಟಿದ್ದಾರೆ.

ತಮ್ಮನ್ನು ಸಚಿವ ಸಂಪುಟದಿಂದ ಹೊರಗೆ ಇಟ್ಟ ಬಗ್ಗೆ ಸ್ವತಃ ಕುಮಟಳ್ಳಿ ಮಾತನಾಡಿದ್ದು ಇನ್ನು ತಮಗೆ ವಿಶ್ವಾಸ ಇದೆ. ಭೇಟಿ ಮಾಡಿ ಮಾತುಕತೆ ಮಾಡುತ್ತೇನೆ ಎಂದು ಹೇಳಿದ್ದಾರೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?